38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಶಿಬಾಜೆ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ರತ್ನ ಬಿ ರವರಿಗೆ ಗೌರವಾರ್ಪಣೆ

ಶಿಬಾಜೆ ಗ್ರಾಮ ಪಂಚಾಯತ್ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ರತ್ನ ಬಿ ಇವರನ್ನು ನಿಕಟಪೂರ್ವ ಅಧ್ಯಕ್ಷರಾದ ರತೀಶ್ ಬಿ ಇವರು ಶಾಲು ಹೊದಿಸಿ ಗೌರವಾರ್ಪಣೆ ಮಾಡಿ ಆಸನ ಸ್ವೀಕಾರ ಮಾಡಿದರು.


ಗೌರವಾರ್ಪಣೆ ಸ್ವೀಕರಿಸಿದ ರತ್ನ ಬಿ ರವರು ಮಾತನಾಡಿ ಮುಂದಿನ ಗ್ರಾಮದ ಅಭಿವೃದ್ಧಿಗೆ ನಾನು ಸದಾ ಜೊತೆಯಲ್ಲಿರುತ್ತೇನೆ ಎಂದು ಭರವಸೆ ನೀಡಿದರು.

Related posts

ಧರ್ಮಸ್ಥಳ ಪಾದಯಾತ್ರಿಗಳ ಸೇವೆಗಾಗಿ ಉಚಿತ ವೈದ್ಯಕೀಯ ಶಿಬಿರಗಳ ಉದ್ಘಾಟನೆ

Suddi Udaya

ಸೆ.6: ಕೊಕ್ಕಡದಲ್ಲಿ “ಸ್ವಾಮಿ ಪ್ರಸಾದ್ ಪ್ಯಾರಡೈಸ್” ವಸತಿ ಗೃಹ ಶುಭಾರಂಭ

Suddi Udaya

ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಾಲಯದ ಗೋಶಾಲೆಯಲ್ಲಿ ಗೋಪೂಜೆ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ; ರೂ.4.81 ಕೋಟಿ ಲಾಭ, ಸದಸ್ಯರಿಗೆ ಶೇ. 18 ಡಿವಿಡೆಂಟ್

Suddi Udaya

ಕಳೆಂಜ ಉಪವಲಯ ಅರಣ್ಯಾಧಿಕಾರಿ ಪ್ರಶಾಂತ್ ವರ್ಗಾವಣೆ

Suddi Udaya

ಬೆಳ್ತಂಗಡಿ ಹೋಲಿ ರೆಡಿಮರ್ ಚರ್ಚ್ ನಲ್ಲಿ ಸಂಭ್ರಮದ ಮೊಂತಿ (ತೆನೆ ) ಹಬ್ಬ

Suddi Udaya
error: Content is protected !!