23.6 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಭಾರತಿ ಶಿಶುಮಂದಿರದಲ್ಲಿ ಭಗವದ್ಗೀತೆಯ ಕಲಿಕಾ ತರಗತಿ ಉದ್ಘಾಟನೆ

ವೇಣೂರು ಭಾರತಿ ಶಿಶುಮಂದಿರದಲ್ಲಿ ಸೇವಾ ಶರಧಿ ವಿಶ್ವಸ್ಥ ಮಂಡಳಿ, ಮಹಿಳಾ ಮಂಡಲ ,ಯುವತಿ ಮಂಡಲ ಇದರ ಸಂಯುಕ್ತ ಆಶ್ರಯದಲ್ಲಿ ಭಗವದ್ಗೀತೆಯ ಕಲಿಕಾ ತರಗತಿಯು ಇತ್ತೀಚೆಗೆ ಉದ್ಘಾಟನೆಗೊಂಡಿತು.

ಅಧ್ಯಕ್ಷತೆಯನ್ನು ಸೇವಾ ಶರಧಿ ವಿಶ್ವಸ್ಥ ಮಂಡಳಿ ಅಧ್ಯಕ್ಷ ಭಾಸ್ಕರ್ ಪೈ ವಹಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಗೀತಾಜ್ಞಾನ ಯಜ್ಞದ ಶಿಕ್ಷಕಿಯರಾದ ಮಮತೇಶ್ವರಿ ಭಟ್ ಮತ್ತು ರೇಣುಕಾ ಪುಣಚ ಕಾರ್ಯಕ್ರಮಕ್ಕೆ ಶುಭಹಾರೈಸಿ ಗೀತಾಭ್ಯಾಸಿಗಳಿಗೆ ಗೀತೆಯ ಮಹತ್ವವನ್ನು ತಿಳಿಸಿದರು.

ಈ ಸಂದರ್ಭದಲ್ಲಿ ಎಲ್ಲರಿಗೂ ಭಗವದ್ಗೀತೆ ಪುಸ್ತಕವನ್ನು ವಿತರಿಸಲಾಯಿತು. ಕು| ಸ್ಪೂರ್ತಿ ಭಟ್ ಪ್ರಾರ್ಥಿಸಿ, ಶ್ರೀ ಮತಿ ಅಮಿತಾ ಶೇಖರ್ ಸ್ವಾಗತಿಸಿದರು. ಶ್ರೀಮತಿ ಪ್ರತಿಭಾ ಸುಧೀರ್ ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ಮಮತಾ ಗಿರೀಶ್ ಧನ್ಯವಾದವಿತ್ತರು.

Related posts

ನಾರಾವಿ ಮಾಂಡೋವಿ ಮೋಟಾರ್ಸ್ ನಲ್ಲಿ 100 ನೇ ಕಾರಿನ ಕೀ ಹಸ್ತಾಂತರ ಕಾರ್ಯಕ್ರಮ

Suddi Udaya

ಬಂದಾರು ಗ್ರಾಮದ ಪೆರಲ್ದಪಳಿಕೆಯಲ್ಲಿ 9ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಅನುದಾನದಲ್ಲಿ ಹೊಸ್ತೋಟ ಅಂಗನವಾಡಿ ಕೇಂದ್ರಕ್ಕೆ ಸುಣ್ಣ ಬಣ್ಣ, ಗೋಡೆ ಬರಹ, ವರ್ಣ ರಂಜಿತ ಚಿತ್ರ

Suddi Udaya

ಬೆಳ್ತಂಗಡಿ ಬಸ್ ನಿಲ್ದಾಣಕ್ಕೆ ಬಂಗೇರರ ಹೆಸರು,ಮುಖ್ಯಮಂತ್ರಿಗಳಿಂದ ಪೂರ್ಣ ಸಹಕಾರದ ಭರವಸೆ: ಕೃತಜ್ಞತೆ ಅರ್ಪಿಸಿದ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ. ಸುವರ್ಣ

Suddi Udaya

ಸ್ವಾತಂತ್ರ್ಯ ಸಿಕ್ಕಿ 75 ವರ್ಷ ಕಳೆದರೂ ಹಲವಾರು ಕುಟುಂಬಗಳಿಗೆ ಇನ್ನೂ ವಿದ್ಯುತ್ ಭಾಗ್ಯವಿಲ್ಲ: ವಿದ್ಯುತ್ ವ್ಯವಸ್ಥೆ ಕಲ್ಪಿಸಲು ಅಳದಂಗಡಿ ಗ್ರಾಮ ಸಭೆಯಲ್ಲಿ ಗ್ರಾಮಸ್ಥರ ಒತ್ತಾಯ

Suddi Udaya

ಬೆಳ್ತಂಗಡಿ: ಸ.ಪ್ರ.ದ. ಕಾಲೇಜಿನಲ್ಲಿ ರೋವರ್ ರೇಂಜರ್ ಹಾಗೂ ಯುವ ರೆಡ್ ಕ್ರಾಸ್ ಘಟಕದ ಚಟುವಟಿಕೆಗಳ ಉದ್ಘಾಟನೆ

Suddi Udaya
error: Content is protected !!