23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಿ.ಜೆ.ಪಿ ಕಾರ್ಯದರ್ಶಿ ಹುದ್ದೆಯಿಂದ ಸೆಲೆಸ್ಟಿನ್ ಡಿಸೋಜ ವಜಾ

ಬೆಳ್ತಂಗಡಿ: ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಹಿನ್ನಲೆಯಲ್ಲಿ ಬೆಳ್ತಂಗಡಿ ಬಿಜೆಪಿ ಮಂಡಲ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದ ಸೆಲೆಸ್ಟಿನ್ ಡಿ ಸೋಜ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ವಜಾಗೊಳಿಸಲಾಗಿದೆ ಎಂದು ಬೆಳ್ತಂಗಡಿ ಬಿ.ಜೆ.ಪಿ ಪ್ರಕಟಣೆಯಲ್ಲಿ ತಿಳಿಸಿದೆ.

ಇತ್ತಿಚೇಗೆ ನಡೆದ ಮಾಲಾಡಿ ಗ್ರಾಮ ಪಂಚಾಯತದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಯಲ್ಲಿ ಅವರು ಪಂಚಾಯತದ ಉಪಾಧ್ಯಕ್ಷರಾಗಿ ಚುನಾಯಿತರಾಗಿದ್ದರು. ಈ ಚುನಾವಣೆಯಲ್ಲಿ ಅವರು ಪಕ್ಷ ವಿರೋಧಿ ಚಟುವಟಿಕೆ ನಡೆಸಿದರು ಎಂಬ ಆರೋಪದಲ್ಲಿ ಪಕ್ಷ ಅವರ ಮೇಲೆ ಈ ಕ್ರಮವನ್ನು ಕೈಗೊಂಡಿದೆ.

Related posts

ರಾಷ್ಟ್ರೀಯ ಮಟ್ಟದ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಫ್ : 75 ಕೆ.ಜಿ ವಿಭಾಗದಲ್ಲಿ ಹೇಮಚಂದ್ರರಿಗೆ ಕಂಚಿನ‌ ಪದಕ

Suddi Udaya

ಡಿ.ಕೆ.ಆರ್. ಡಿ.ಎಸ್ ಬೆಳ್ತಂಗಡಿ ನೇತೃತ್ವದಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆ, ಕ್ಯಾನ್ಸರ್ ಜನಜಾಗೃತಿ ಅಭಿಯಾನ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya

ಕಾಶಿಪಟ್ಣ ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ವೇಣೂರು: ಬಜಿರೆಯ ಡಾ. ಸುಕೇಶ್ ಕುಮಾರ್ ರವರಿಗೆ ಫ್ಯಾಕಲ್ಟಿ ಆಫ್ ಸೈನ್ಸ್ ನಲ್ಲಿ ಪಿಎಚ್.ಡಿ ಪದವಿ

Suddi Udaya

ತಾ| ಮಟ್ಟದ ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನಾದರಿಸಿದ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಗೆ ಹಲವು ಪ್ರಶಸ್ತಿ

Suddi Udaya

ಗುರುವಾಯನಕೆರೆಯಲ್ಲಿ ಬೃಹತ್‌ ರಕ್ತದಾನ ಶಿಬಿರ

Suddi Udaya
error: Content is protected !!