38.6 C
ಪುತ್ತೂರು, ಬೆಳ್ತಂಗಡಿ
March 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಬದಿಯಡ್ಕದಲ್ಲಿ ಕಾರು ಅಪಘಾತ: ಬೆಳ್ತಂಗಡಿಯ ಇಬ್ಬರು ಪ್ರಾಣಾಪಾಯದಿಂದ ಪಾರು

ಬೆಳ್ತಂಗಡಿ: ಕಾಸರಗೋಡಿನ ಬದಿಯಡ್ಕ ಎಂಬಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಧರೆಗೆ ಡಿಕ್ಕಿ ಹೊಡೆದ ಘಟನೆ ಆ.12ರಂದು ಬೆಳಗ್ಗಿನ ಜಾವಾ ನಡೆದಿದೆ.

ವ್ಯವಹಾರಕ್ಕೆ ಸಂಬಂಧಿಸಿದಂತೆ ಜೊತೆಯಾಗಿ ಪ್ರಯಾಣಿಸುತ್ತಿದ್ದ ಬೆಬೆಳ್ತಂಗಡಿ ಮಟ್ಲ ನಿವಾಸಿ, ಬಿಜೆಪಿ ಕಾರ್ಯಕರ್ತ ಅಜಯ್ ಹಾಗೂ ಕೆಎಸ್‌ಎಮ್‌ಸಿಎ ಸಾರ್ವಜನಿಕ ಸಂಪರ್ಕಾಧಿಕಾರಿ ಮಂಡಾಜೆಯ ಪಿ.ಸಿ ಸೆಬಾಸ್ಟಿಯನ್ ‌ ಅವರು ಅಪಾಯದಿಂದ ಪಾರಾದವರು.

ಘಟನೆ ವೇಳೆ ಅಜಯ್ ಅವರು ವಾಹನ ಚಾಲನೆ ಮಾಡುತ್ತಿದ್ದರು. ಬೆಳಗ್ಗಿನ ಜಾವಾ ನಿದ್ದೆಯ ಮಂಪರಿನಲ್ಲಿ ಈ ಅವಘಡ ಆಗಿದೆ ಎನ್ನಲಾಗಿದೆ.
ಅಪಘಾತದದಿಂದಾಗಿ ಕಾರಿನ ಮುಂಭಾಗಕ್ಕೆ ಹೆಚ್ಚಿನ ಹಾನಿಯಾಗಿದೆ. ಆದರೆ ಇಬ್ಬರೂ ಕೂಡ ಬೆಲ್ಟ್ ಧರಸಿದಿದ್ದರಿಂದ ಹೆಚ್ಚಿನ ಅಪಾಯಗಳಾಗಿಲ್ಲ ಎಂದು ತಿಳಿದು ಬಂದಿದೆ.

Related posts

ಗುರುವಾಯನಕೆರೆ ಉರೂಸ್ ಧ್ವಜಾರೋಹಣ: ಫೆ.10 ವರೆಗೆ ಅಂತಾರಾಜ್ಯ ವಿದ್ವಾಂಸರಿಂದ ಧಾರ್ಮಿಕ ಪ್ರವಚನ

Suddi Udaya

ವಿಶ್ವಹಿಂದೂ ಪರಿಷತ್ ಭಜರಂಗದಳ ವೇಣೂರು ಪ್ರಖಂಡದಿಂದ ವೇಣೂರು ಪೋಲೀಸ್ ಠಾಣೆಗೆ ದೂರು

Suddi Udaya

ಭಾರತೀಯ ನೌಕಾಪಡೆಗೆ ಬಾರ್ಯದ ಅಜಯ್ ಜೋಹಾನ್ ಬ್ರಾಗ್ಸ್, ಆಯ್ಕೆ: ಶಾಸಕ ಹರೀಶ್ ಪೂಂಜರಿಂದ ಅಭಿನಂದನೆ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾನವೀಯತೆ ಮೆರೆದ ಉಜಿರೆಯ ದಿಕ್ಷೀತಾ

Suddi Udaya

ಬೆಳಾಲು: ಕೊಲ್ಪಾಡಿ ಶಾಲೆಯಲ್ಲಿ ಸಂಭ್ರಮದ ಪ್ರಾರಂಭೋತ್ಸವ

Suddi Udaya

ಆಪರೇಷನ್ ಸಿಂದೂರ: ಪೆರಾಲ್ದರಕಟ್ಟೆ ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ

Suddi Udaya
error: Content is protected !!