24 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಬದಿಯಡ್ಕದಲ್ಲಿ ಕಾರು ಅಪಘಾತ: ಬೆಳ್ತಂಗಡಿಯ ಇಬ್ಬರು ಪ್ರಾಣಾಪಾಯದಿಂದ ಪಾರು

ಬೆಳ್ತಂಗಡಿ: ಕಾಸರಗೋಡಿನ ಬದಿಯಡ್ಕ ಎಂಬಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಧರೆಗೆ ಡಿಕ್ಕಿ ಹೊಡೆದ ಘಟನೆ ಆ.12ರಂದು ಬೆಳಗ್ಗಿನ ಜಾವಾ ನಡೆದಿದೆ.

ವ್ಯವಹಾರಕ್ಕೆ ಸಂಬಂಧಿಸಿದಂತೆ ಜೊತೆಯಾಗಿ ಪ್ರಯಾಣಿಸುತ್ತಿದ್ದ ಬೆಬೆಳ್ತಂಗಡಿ ಮಟ್ಲ ನಿವಾಸಿ, ಬಿಜೆಪಿ ಕಾರ್ಯಕರ್ತ ಅಜಯ್ ಹಾಗೂ ಕೆಎಸ್‌ಎಮ್‌ಸಿಎ ಸಾರ್ವಜನಿಕ ಸಂಪರ್ಕಾಧಿಕಾರಿ ಮಂಡಾಜೆಯ ಪಿ.ಸಿ ಸೆಬಾಸ್ಟಿಯನ್ ‌ ಅವರು ಅಪಾಯದಿಂದ ಪಾರಾದವರು.

ಘಟನೆ ವೇಳೆ ಅಜಯ್ ಅವರು ವಾಹನ ಚಾಲನೆ ಮಾಡುತ್ತಿದ್ದರು. ಬೆಳಗ್ಗಿನ ಜಾವಾ ನಿದ್ದೆಯ ಮಂಪರಿನಲ್ಲಿ ಈ ಅವಘಡ ಆಗಿದೆ ಎನ್ನಲಾಗಿದೆ.
ಅಪಘಾತದದಿಂದಾಗಿ ಕಾರಿನ ಮುಂಭಾಗಕ್ಕೆ ಹೆಚ್ಚಿನ ಹಾನಿಯಾಗಿದೆ. ಆದರೆ ಇಬ್ಬರೂ ಕೂಡ ಬೆಲ್ಟ್ ಧರಸಿದಿದ್ದರಿಂದ ಹೆಚ್ಚಿನ ಅಪಾಯಗಳಾಗಿಲ್ಲ ಎಂದು ತಿಳಿದು ಬಂದಿದೆ.

Related posts

ತಾಲೂಕು ಮಟ್ಟದ ಅಥ್ಲೆಟಿಕ್ಸ್ : ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯ 4 ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕೊಯ್ಯುರು : ಅಯೋಧ್ಯೆ ಶ್ರೀ ಬಾಲರಾಮ ಪ್ರತಿಷ್ಠಾಪನೆ ಪ್ರಯುಕ್ತ ಸ್ವಚ್ಚತಾ ಕಾರ್ಯಕ್ರಮ

Suddi Udaya

ಅನಾರು: ಕೆಳಗಿನ ಕೊಪ್ಪ ನಿವಾಸಿ ಈರಮ್ಮ ನಿಧನ

Suddi Udaya

ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘದ ಮಹಿಳಾ ಘಟಕದ ಉದ್ಘಾಟನಾ ಸಮಾರಂಭ

Suddi Udaya

ಆ.15: ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ‘ವಿಜ್ಞಾನ – ವಿಸ್ಮಯ ಮತ್ತು ಕುತೂಹಲ’ – ವಿಮರ್ಶಾ ಕಾರ್ಯಾಗಾರ

Suddi Udaya
error: Content is protected !!