25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಬದಿಯಡ್ಕದಲ್ಲಿ ಕಾರು ಅಪಘಾತ: ಬೆಳ್ತಂಗಡಿಯ ಇಬ್ಬರು ಪ್ರಾಣಾಪಾಯದಿಂದ ಪಾರು

ಬೆಳ್ತಂಗಡಿ: ಕಾಸರಗೋಡಿನ ಬದಿಯಡ್ಕ ಎಂಬಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಧರೆಗೆ ಡಿಕ್ಕಿ ಹೊಡೆದ ಘಟನೆ ಆ.12ರಂದು ಬೆಳಗ್ಗಿನ ಜಾವಾ ನಡೆದಿದೆ.

ವ್ಯವಹಾರಕ್ಕೆ ಸಂಬಂಧಿಸಿದಂತೆ ಜೊತೆಯಾಗಿ ಪ್ರಯಾಣಿಸುತ್ತಿದ್ದ ಬೆಬೆಳ್ತಂಗಡಿ ಮಟ್ಲ ನಿವಾಸಿ, ಬಿಜೆಪಿ ಕಾರ್ಯಕರ್ತ ಅಜಯ್ ಹಾಗೂ ಕೆಎಸ್‌ಎಮ್‌ಸಿಎ ಸಾರ್ವಜನಿಕ ಸಂಪರ್ಕಾಧಿಕಾರಿ ಮಂಡಾಜೆಯ ಪಿ.ಸಿ ಸೆಬಾಸ್ಟಿಯನ್ ‌ ಅವರು ಅಪಾಯದಿಂದ ಪಾರಾದವರು.

ಘಟನೆ ವೇಳೆ ಅಜಯ್ ಅವರು ವಾಹನ ಚಾಲನೆ ಮಾಡುತ್ತಿದ್ದರು. ಬೆಳಗ್ಗಿನ ಜಾವಾ ನಿದ್ದೆಯ ಮಂಪರಿನಲ್ಲಿ ಈ ಅವಘಡ ಆಗಿದೆ ಎನ್ನಲಾಗಿದೆ.
ಅಪಘಾತದದಿಂದಾಗಿ ಕಾರಿನ ಮುಂಭಾಗಕ್ಕೆ ಹೆಚ್ಚಿನ ಹಾನಿಯಾಗಿದೆ. ಆದರೆ ಇಬ್ಬರೂ ಕೂಡ ಬೆಲ್ಟ್ ಧರಸಿದಿದ್ದರಿಂದ ಹೆಚ್ಚಿನ ಅಪಾಯಗಳಾಗಿಲ್ಲ ಎಂದು ತಿಳಿದು ಬಂದಿದೆ.

Related posts

ಮಡಂತ್ಯಾರು ಕಥೋಲಿಕ್ ಸಭಾದಿಂದ ‘ಕ್ರಿಸ್ಮಸ್ ಬಂಧುತ್ವ ಉಡುಗೊರೆ ’ ಕಾರ್ಯಕ್ರಮ.

Suddi Udaya

ಉಜಿರೆ ಎಸ್.ಡಿ.ಎಂ ನಲ್ಲಿ ಜೀವನ ಕೌಶಲ್ಯ ಹಾಗೂ ವೃತ್ತಿಪರ ಕೌಶಲ್ಯ ಮಾಹಿತಿ ಕಾರ್ಯಾಗಾರ

Suddi Udaya

ಎಸ್.ಡಿ.ಯಂ. ಐ.ಟಿ.ಐ.ಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ರಕ್ಷಿತ್ ಶಿವರಾಂರವರ ಕಾರ್ಯವೈಖರಿ ಮೆಚ್ಚಿ ಕಾಂಗ್ರೆಸ್ ಸೇರ್ಪಡೆಗೊಂಡ ಅಳದಂಗಡಿಯ ಯುವಸಮೂಹ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಸ್ತ್ರೀರೋಗ ಮತ್ತು ಬಂಜೆತನ ತಪಾಸಣೆ

Suddi Udaya

ಚಿಕ್ಕಮಗಳೂರಿನ ವಕೀಲ ಪ್ರೀತಮ್ ರವರ ಮೇಲಿನ ಪೊಲೀಸ್ ಹಲ್ಲೆಗೆ ತಾಲೂಕು ವಕೀಲರ ಸಂಘದಿಂದ ಖಂಡನೆ: ಸೂಕ್ತ ಕಾನೂನು ಕ್ರಮಕ್ಕೆ ಅಗ್ರಹಿಸಿ ತಹಶೀಲ್ದಾ‌ರ್ ಮೂಲಕ ಮುಖ್ಯಮಂತ್ರಿಗೆ ಮನವಿ

Suddi Udaya
error: Content is protected !!