38.6 C
ಪುತ್ತೂರು, ಬೆಳ್ತಂಗಡಿ
March 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮರದಿಂದ ಬಿದ್ದು ಬೆನ್ನು ಮೂಳೆ ಮುರಿತಕ್ಕೊಳಗಾದ ಜನಾರ್ದನರವರ ಚಿಕಿತ್ಸೆಗೆ ನೆರವಾಗಿ

ಮಿತ್ತಬಾಗಿಲು ಗ್ರಾಮದ ಜನಾರ್ದನ ರವರು ಆ.8ರಂದು ಮರದಿಂದ ಬಿದ್ದು ಬೆನ್ನು ಮೂಳೆ ಮುರಿತಗೊಂಡಿದ್ದು, ಅವರ ಸ್ಥಿತಿ ಚಿಂತಜನಕವಾಗಿದೆ. ಶಸ್ತ್ರಚಿಕಿತ್ಸೆ ನಡೆಸಲು ಸುಮಾರು 10 ಲಕ್ಷ ಖರ್ಚಾಗಬಹುದು ಎಂದು ವೈದ್ಯರು ತಿಳಿಸಿದ್ದು, ಕುಟುಂಬಸ್ಥರು ವೆಚ್ಚ ಭರಿಸಲು ದಾನಿಗಳ ಮೊರೆ ಹೋಗಿದ್ದಾರೆ.

ಆಥಿ೯ಕವಾಗಿ ಸಂಕಷ್ಟದಲ್ಲಿ ಇರುವ ಜನಾರ್ದನ ಅವರ ಚಿಕಿತ್ಸೆಗೆ ನೆರವು ನೀಡುವವರು ಅವರ ಬ್ಯಾಂಕ್ ಖಾತೆಗೆ ತಮ್ಮ ಸಹಾಯವನ್ನು ಕಳುಹಿಸಬಹುದು ಅಥವಾ ಗೂಗಲ್ ಪೇ ಮಾಡಬಹುದು.

Name : HEMALATHA

A/c no: 01202250117094

IFSC: CNRB0010120

Branch: Belthangady

Bank: Canara Bank

GOOGLE PAY & PHONE PAY ಎರಡು ನಂಬರನ್ನು ನೀಡಲಾಗಿದೆ: 9448141754 ಹೇಮಲತಾ, 9632527858 ಸುಧೀರ್

Related posts

ನೀಟ್ ಫಲಿತಾಂಶ ಪ್ರಕಟ: ರಾಷ್ಟ್ರಮಟ್ಟದಲ್ಲಿ ಕ್ರಿಯೇಟಿವ್ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಯ ಹಿನ್ನೆಲೆಯಲ್ಲಿ ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ಇಂದಬೆಟ್ಟು, ನಾವೂರು, ಕಡಿರುದ್ಯಾವರ, ಮಿತ್ತಬಾಗಿಲು, ಮಲವಂತಿಗೆ, ಕನ್ಯಾಡಿ ಗ್ರಾಮದ ಕಾರ್ಯಕರ್ತರ ಸಭೆ

Suddi Udaya

ಭಾರೀ ಮಳೆ ಹಿನ್ನೆಲೆ: ಇಂದು (ಮೇ 30) ದ.ಕ.ಜಿಲ್ಲೆಯ ಶಾಲೆಗಳಿಗೆ ರಜೆಘೋಷಣೆ

Suddi Udaya

ಧರ್ಮಸ್ಥಳದಲ್ಲಿ ಎಸ್.ಡಿ.ಎಮ್. ಸಂಸ್ಥೆಗಳ ಹಿರಿಯ ವಿದ್ಯಾರ್ಥಿಗಳ ಸಮಾವೇಶ

Suddi Udaya

ಗುರುವಾಯನಕೆರೆ ಶಕ್ತಿನಗರ ಸರ್ಕಲ್ ನಲ್ಲಿ ಬೆಳ್ತಂಗಡಿ ಮಾಜಿ ಶಾಸಕ ದಿ| ಕೆ ವಸಂತ ಬಂಗೇರ ರವರ ಪ್ರತಿಮೆಯನ್ನು ಸ್ಥಾಪಿಸುವಂತೆ ಕುವೆಟ್ಟು ಗ್ರಾ.ಪಂ. ಗೆ ಮನವಿ

Suddi Udaya

ಇಂದಬೆಟ್ಟು ಯುವ ಶಕ್ತಿ ಪ್ರೆಂಡ್ಸ್ ಸಂಕೇಶ ವತಿಯಿಂದ ಕೆಸರ್ ದ ಕಂಡೊಂಡು ಒಂಜಿ ದಿನ ಕಾರ್ಯಕ್ರಮ

Suddi Udaya
error: Content is protected !!