22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮರದಿಂದ ಬಿದ್ದು ಬೆನ್ನು ಮೂಳೆ ಮುರಿತಕ್ಕೊಳಗಾದ ಜನಾರ್ದನರವರ ಚಿಕಿತ್ಸೆಗೆ ನೆರವಾಗಿ

ಮಿತ್ತಬಾಗಿಲು ಗ್ರಾಮದ ಜನಾರ್ದನ ರವರು ಆ.8ರಂದು ಮರದಿಂದ ಬಿದ್ದು ಬೆನ್ನು ಮೂಳೆ ಮುರಿತಗೊಂಡಿದ್ದು, ಅವರ ಸ್ಥಿತಿ ಚಿಂತಜನಕವಾಗಿದೆ. ಶಸ್ತ್ರಚಿಕಿತ್ಸೆ ನಡೆಸಲು ಸುಮಾರು 10 ಲಕ್ಷ ಖರ್ಚಾಗಬಹುದು ಎಂದು ವೈದ್ಯರು ತಿಳಿಸಿದ್ದು, ಕುಟುಂಬಸ್ಥರು ವೆಚ್ಚ ಭರಿಸಲು ದಾನಿಗಳ ಮೊರೆ ಹೋಗಿದ್ದಾರೆ.

ಆಥಿ೯ಕವಾಗಿ ಸಂಕಷ್ಟದಲ್ಲಿ ಇರುವ ಜನಾರ್ದನ ಅವರ ಚಿಕಿತ್ಸೆಗೆ ನೆರವು ನೀಡುವವರು ಅವರ ಬ್ಯಾಂಕ್ ಖಾತೆಗೆ ತಮ್ಮ ಸಹಾಯವನ್ನು ಕಳುಹಿಸಬಹುದು ಅಥವಾ ಗೂಗಲ್ ಪೇ ಮಾಡಬಹುದು.

Name : HEMALATHA

A/c no: 01202250117094

IFSC: CNRB0010120

Branch: Belthangady

Bank: Canara Bank

GOOGLE PAY & PHONE PAY ಎರಡು ನಂಬರನ್ನು ನೀಡಲಾಗಿದೆ: 9448141754 ಹೇಮಲತಾ, 9632527858 ಸುಧೀರ್

Related posts

ವಾಣಿ ಪದವಿಪೂರ್ವ ಕಾಲೇಜಿನಲ್ಲಿ ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಅಧ್ಯಕ್ಷರಾಗಿ ರಾಜೇಶ್ವರಿ, ಉಪಾಧ್ಯಕ್ಷರಾಗಿ ಚಂದ್ರಾವತಿ ಅವಿರೋಧ ಆಯ್ಕೆ

Suddi Udaya

ಧರ್ಮಸ್ಥಳದಲ್ಲಿ 51ನೇ ವರ್ಷದ ಸಾಮೂಹಿಕ ವಿವಾಹ 201 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ

Suddi Udaya

‘ಐಐಎಸ್ಇಆರ್ ಆಪ್ಟಿಟ್ಯೂಡ್ ಟೆಸ್ಟ್’ ಪರೀಕ್ಷೆ: ಗುರುವಾಯನಕೆರೆಯ ಎಕ್ಸೆಲ್ ಪದವಿಪೂರ್ವ ಕಾಲೇಜಿಗೆ ಅಭೂತಪೂರ್ವ ಯಶಸ್ಸು

Suddi Udaya

ಚಾತುರ್ಮಾಸ್ಯ ವೃತಾಚಾರಣೆ, ಮಹಾಮಂಡಲೇಶ್ವರ ಕನ್ಯಾಡಿ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ವಿಧಾನ ಪರಿಷತ್ ಮಾಜಿ ಶಾಸಕ ಕೆ.ಹರೀಶ್ ಕುಮಾರ್

Suddi Udaya

ಎಕ್ಸಿಟ್ ಪೋಲ್ ವರದಿ: ಮತ್ತೊಮ್ಮೆ ಎನ್.ಡಿ.ಎ ಮೈತ್ರಿಕೂಟ ಅಧಿಕಾರಕ್ಕೆ ಎನ್‌ಡಿಎ ಮೈತ್ರಿಕೂಟಕ್ಕೆ 350ಕ್ಕಿಂತ ಹೆಚ್ಚು ಸ್ಥಾನ: ಕಾಂಗ್ರೆಸ್ ನೇತೃತ್ವ ಮೈತ್ರಿಕೂಟ 125ರಿಂದ 150ಸ್ಥಾನ

Suddi Udaya
error: Content is protected !!