24 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮರದಿಂದ ಬಿದ್ದು ಬೆನ್ನು ಮೂಳೆ ಮುರಿತಕ್ಕೊಳಗಾದ ಜನಾರ್ದನರವರ ಚಿಕಿತ್ಸೆಗೆ ನೆರವಾಗಿ

ಮಿತ್ತಬಾಗಿಲು ಗ್ರಾಮದ ಜನಾರ್ದನ ರವರು ಆ.8ರಂದು ಮರದಿಂದ ಬಿದ್ದು ಬೆನ್ನು ಮೂಳೆ ಮುರಿತಗೊಂಡಿದ್ದು, ಅವರ ಸ್ಥಿತಿ ಚಿಂತಜನಕವಾಗಿದೆ. ಶಸ್ತ್ರಚಿಕಿತ್ಸೆ ನಡೆಸಲು ಸುಮಾರು 10 ಲಕ್ಷ ಖರ್ಚಾಗಬಹುದು ಎಂದು ವೈದ್ಯರು ತಿಳಿಸಿದ್ದು, ಕುಟುಂಬಸ್ಥರು ವೆಚ್ಚ ಭರಿಸಲು ದಾನಿಗಳ ಮೊರೆ ಹೋಗಿದ್ದಾರೆ.

ಆಥಿ೯ಕವಾಗಿ ಸಂಕಷ್ಟದಲ್ಲಿ ಇರುವ ಜನಾರ್ದನ ಅವರ ಚಿಕಿತ್ಸೆಗೆ ನೆರವು ನೀಡುವವರು ಅವರ ಬ್ಯಾಂಕ್ ಖಾತೆಗೆ ತಮ್ಮ ಸಹಾಯವನ್ನು ಕಳುಹಿಸಬಹುದು ಅಥವಾ ಗೂಗಲ್ ಪೇ ಮಾಡಬಹುದು.

Name : HEMALATHA

A/c no: 01202250117094

IFSC: CNRB0010120

Branch: Belthangady

Bank: Canara Bank

GOOGLE PAY & PHONE PAY ಎರಡು ನಂಬರನ್ನು ನೀಡಲಾಗಿದೆ: 9448141754 ಹೇಮಲತಾ, 9632527858 ಸುಧೀರ್

Related posts

ಉಜಿರೆ: ಶ್ರೀ ಧ.ಮಂ. ಸ್ನಾತಕೋತ್ತರ ಕಾಲೇಜಿನಲ್ಲಿ ಮಹಿಳಾ ಉದ್ಯಮಿಗಳ ಅವಕಾಶಗಳು ಹಾಗೂ ಅವರು ಎದುರಿಸುತ್ತಿರುವ ಸವಾಲುಗಳ ಕುರಿತು ಕ್ಯಾಂಡಿಡ್ ಟಾಕ್ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ‘ಉದ್ಘೋಷ’ ಪತ್ರಿಕೆ ಬಿಡುಗಡೆ ಕಾರ್ಯಕ್ರಮ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಗಡಾಯಿಕಲ್ಲು ಚಾರಣಕ್ಕೆ ಹೇರಿದ್ದ ನಿರ್ಬಂಧ ತೆರೆ

Suddi Udaya

ಮುಳಿಯ ಜ್ಯುವೆಲ್ಸ್ ನಲ್ಲಿ 77ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಶಿಶಿಲ: ದಿ. ಧರ್ಣಪ್ಪ ಗೌಡ ರವರ ಸ್ಮರಣಾರ್ಥ ಕೊರಗಪ್ಪ ಗೌಡರಿಂದ ನಂದಗೋಕುಲ ಗೋಶಾಲೆಗೆ ದೇಣಿಗೆ

Suddi Udaya
error: Content is protected !!