September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ

ಉಜಿರೆ: ಉಜಿರೆ ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಭಾರತದ ಗ್ರಂಥಾಲಯ ಪಿತಾಮಹರಾದ ಪದ್ಮಶ್ರೀ ಡಾ.ಎಸ್.ಆರ್ ರಂಗನಾಥನ್ ಇವರ ಜನ್ಮದಿನದಂದು ಗ್ರಂಥಪಾಲಕರ ದಿನಾಚರಣೆಯನ್ನು ಸರ್ಕಾರದ ಆದೇಶದಂತೆ ಡಾ. ಎಸ್.ಆರ್. ರಂಗನಾಥನ್ ಇವರ ಭಾವಚಿತ್ರಕ್ಕೆ ಪುಷ್ಪಾಂಜಲಿ ಮಾಡುವುದರ ಮೂಲಕ ಆಚರಿಸಲಾಯಿತು.

ಈ ಸಂದರ್ಭ ಉಜಿರೆ ಗ್ರಾಮ ಪಂಚಾಯತಿಯ ಗ್ರಂಥಪಾಲಕಿಯಾದ ಶ್ರೀಮತಿ ತಾರಾ ಇವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಉಜಿರೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಪುಷ್ಪಾವತಿ ಆರ್. ಶೆಟ್ಟಿ, ಉಪಾಧ್ಯಕ್ಷ ರವಿ ಕುಮಾರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ,ಗ್ರಾಮ ಪಂಚಾಯತ್ ಸದಸ್ಯರು,ಕಾರ್ಯದರ್ಶಿ ಶ್ರವಣ್ ಕುಮಾರ್, ಸರಕಾರಿ.ಹಿ.ಪ್ರಾ.ಶಾಲೆ ದೊಂಪದಪಲ್ಕೆಯ ಶಿಕ್ಷಕಿ ಮತ್ತು ವಿದ್ಯಾರ್ಥಿಗಳು, ಉಜಿರೆ ಅಂಗನವಾಡಿ ಕಾರ್ಯಕರ್ತೆ ಮತ್ತು ಮಕ್ಕಳು ,ಎಸ್.ಡಿ.ಎಮ್ ಪದವಿ ಕಾಲೇಜಿನ ವಿದ್ಯಾರ್ಥಿಗಳು,ಗ್ರಾಮ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಜ್ಞಾನವಿಕಾಸ ಸಮನ್ವಯಾಧಿಕಾರಿಗಳ ಸಾಮರ್ಥ್ಯ ಅಭಿವೃದ್ಧಿ ತರಬೇತಿ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಮತ್ತೊಮ್ಮೆ ಸಹಕಾರ ಭಾರತಿ ಬಿಜೆಪಿ ಅಧಿಕಾರದ ಗದ್ದುಗೆಗೆ, ಬಿಜೆಪಿ-11ಸ್ಥಾನ, ಸಾಲೇತರ ಪಕ್ಷೇತರ- 1 ಸ್ಥಾನ

Suddi Udaya

ಬೆಳ್ತಂಗಡಿ ಡಿ. ಕೆ.ಆರ್.ಡಿ.ಎಸ್ – ಮಾಸಿಕ ಬೆಂಬಲ ಸಭೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಉಜಿರೆ : ಶ್ರೀ ಧ.ಮಂ. ಕಾಲೇಜಿನ ಸ್ವಚ್ಛತಾ ಸಿಬ್ಬಂದಿಗೆ ಬೀಳ್ಕೊಡುಗೆ

Suddi Udaya

ಕಕ್ಕಿಂಜೆ: ರಮ್ಯ ಡ್ರೆಸ್ಸಸ್ ನಲ್ಲಿ ಶೇ. 10-30 ಡಿಸ್ಕೌಂಟ್ ಸೇಲ್

Suddi Udaya

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ; ರಾಷ್ಟ್ರೀಯ ತನಿಖಾ ತಂಡದಿಂದ ತನಿಖೆಯಾಗಬೇಕು : ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya
error: Content is protected !!