22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ

ಉಜಿರೆ: ಉಜಿರೆ ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಭಾರತದ ಗ್ರಂಥಾಲಯ ಪಿತಾಮಹರಾದ ಪದ್ಮಶ್ರೀ ಡಾ.ಎಸ್.ಆರ್ ರಂಗನಾಥನ್ ಇವರ ಜನ್ಮದಿನದಂದು ಗ್ರಂಥಪಾಲಕರ ದಿನಾಚರಣೆಯನ್ನು ಸರ್ಕಾರದ ಆದೇಶದಂತೆ ಡಾ. ಎಸ್.ಆರ್. ರಂಗನಾಥನ್ ಇವರ ಭಾವಚಿತ್ರಕ್ಕೆ ಪುಷ್ಪಾಂಜಲಿ ಮಾಡುವುದರ ಮೂಲಕ ಆಚರಿಸಲಾಯಿತು.

ಈ ಸಂದರ್ಭ ಉಜಿರೆ ಗ್ರಾಮ ಪಂಚಾಯತಿಯ ಗ್ರಂಥಪಾಲಕಿಯಾದ ಶ್ರೀಮತಿ ತಾರಾ ಇವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಉಜಿರೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಪುಷ್ಪಾವತಿ ಆರ್. ಶೆಟ್ಟಿ, ಉಪಾಧ್ಯಕ್ಷ ರವಿ ಕುಮಾರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ,ಗ್ರಾಮ ಪಂಚಾಯತ್ ಸದಸ್ಯರು,ಕಾರ್ಯದರ್ಶಿ ಶ್ರವಣ್ ಕುಮಾರ್, ಸರಕಾರಿ.ಹಿ.ಪ್ರಾ.ಶಾಲೆ ದೊಂಪದಪಲ್ಕೆಯ ಶಿಕ್ಷಕಿ ಮತ್ತು ವಿದ್ಯಾರ್ಥಿಗಳು, ಉಜಿರೆ ಅಂಗನವಾಡಿ ಕಾರ್ಯಕರ್ತೆ ಮತ್ತು ಮಕ್ಕಳು ,ಎಸ್.ಡಿ.ಎಮ್ ಪದವಿ ಕಾಲೇಜಿನ ವಿದ್ಯಾರ್ಥಿಗಳು,ಗ್ರಾಮ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಶಿಕ್ಷಕ ದಿನಾಚರಣೆಯ ಸಂದರ್ಭದಲ್ಲಿ ಕುಂದಾಪುರದ ಪ.ಪೂ. ಕಾಲೇಜಿನ ಪ್ರಾಚಾರ್ಯ ರಾಮಕೃಷ್ಣ ಅವರ ಆಯ್ಕೆಯನ್ನು ತಡೆ ಹಿಡಿದದ್ದು ಶಿಕ್ಷಕ ಸಮುದಾಯಕ್ಕೆ ಮಾಡಿದ ಅವಮಾನ: ಪ್ರತಾಪಸಿಂಹ ನಾಯಕ್

Suddi Udaya

ರುಡ್‌ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಸಮಾರೋಪ

Suddi Udaya

ಮಹಿಳಾ ಐಟಿಐಗೆ ಶೇಕಡಾ ನೂರು ಫಲಿತಾಂಶ

Suddi Udaya

ಮಚ್ಚಿನ ಸ.ಪ್ರೌ. ಶಾಲೆಗೆ ಬೋರ್ ವೆಲ್ ವ್ಯವಸ್ಥೆ ಒದಗಿಸಿದ ಶಾಸಕ ಹರೀಶ್ ಪೂಂಜ ರವರಿಗೆ ಶಾಲಾಭಿವೃದ್ಧಿ ಸಮಿತಿ ಹಾಗೂ ಶಿಕ್ಷಕ ವೃಂದದಿಂದ ಸನ್ಮಾನ

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮಿಜೀಯರಿಂದ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ

Suddi Udaya

ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ವಾರ್ಷಿಕ ಮಹಾಸಭೆ, ಹಿರಿಯ ನಾಗರಿಕರಿಗೆ ಸನ್ಮಾನ

Suddi Udaya
error: Content is protected !!