25.7 C
ಪುತ್ತೂರು, ಬೆಳ್ತಂಗಡಿ
May 17, 2025
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್ ಡಿ ಎಮ್ ವಸತಿ ಪಿ ಯು ಕಾಲೇಜಿನ ವಿದ್ಯಾರ್ಥಿಗಳಿಂದ ಡ್ರಾಗನ್ ತೋಟಕ್ಕೆ ಶಿಕ್ಷಣ ಪ್ರವಾಸ

ಉಜಿರೆ : ಎಸ್ ಡಿ ಎಮ್ ವಸತಿ ಪಿ ಯು ಕಾಲೇಜಿನ ವಿದ್ಯಾರ್ಥಿಗಳು ಹತ್ತಿರದ ಡ್ರಾಗನ್ ತೋಟಕ್ಕೆ ಶಿಕ್ಷಣ ಪ್ರವಾಸ ಕೈಗೊಂಡರು. ಗೌ. ಡಾ‌ ಗೋಪಾಲಕೃಷ್ಣ ಕಾಂಚೋಡು ನಿವೃತ್ತ ಯೋಧರು ಇವರ ಡ್ರಾಗನ್ ತೋಟವನ್ನು
ಮಕ್ಕಳು ಕುತೂಹಲದಿಂದ ವೀಕ್ಷಿಸಿದರು.ಕೃಷಿ ಬಗ್ಗೆ ಮಾಹಿತಿ ತಂತ್ರಜ್ಞಾನ ಬಳಸಿ ಹೇಗೆ ಮಾಡಲಾಗುತ್ತದೆ ಎಂಬ ತಿಳಿಯುವ, ನೋಡುವ ಸಂತಸ ಅದರಲ್ಲು ವಿದೇಶಿ ಹಣ್ಣಿನ ಕೃಷಿ ತಮ್ಮ ಪಕ್ಕದಲ್ಲೆ ಇದೆ ಅದರ ಸೊಬಗನ್ನು ಕಣ್ ತುಂಬಿಕೊಳ್ಳವ ಕೃಷಿಯ ಕುಶಿಯಲ್ಲಿ ಬೆರೆಯುವ ಅವಕಾಶ ಬಹಳಷ್ಟು ವಿಚಾರಗಳನ್ನು ತಿಳಿಯುವ ತವಕ ಕೃಷಿಯ ಸಾಧನೆ ಅನುಭವಗಳನ್ನು ಗೋಪಾಲಕೃಷ್ಣ ಕಾಂಚೋಡು ಮಕ್ಕಳೊಂದಿಗೆ ಹಂಚಿಕೊಂಡರು.

ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್, ಉಪ ಪ್ರಾಂಶುಪಾಲರು ಹಾಗೂ ಬೋಧಕ ವರ್ಗದವರು ಭಾಗವಹಿಸಿದರು.

Related posts

ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಕ್ಷೇತ್ರದಲ್ಲಿ ದಾರಂದ ಪ್ರತಿಷ್ಠೆ: ಡಿಸೆಂಬರ್ ತಿಂಗಳಲ್ಲಿ ಬ್ರಹ್ಮಕಲಶೋತ್ಸವಕ್ಕೆ ಸಿದ್ದತೆ, ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರಿಗೆ “ಜೊತೆಯಾಗಿ ಭವಿಷ್ಯವನ್ನು ಕಟ್ಟೋಣ” ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲರ್ಸ್ ವತಿಯಿಂದ ಎಸ್‌ಎಸ್‌ಎಲ್‌ಸಿ ಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ತನುಶ್ರೀ ರವರಿಗೆ ಸನ್ಮಾನ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೇವಸ್ಥಾನಕ್ಕೆ ಧಾರ್ಮಿಕ ಮುಂದಾಳು, ಉದ್ಯಮಿ ಶಶಿಧರ ಶೆಟ್ಟಿ ಭೇಟಿ

Suddi Udaya

ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭೇಟಿ

Suddi Udaya

ಉಜಿರೆ: ಕಿಂಗ್ & ಕ್ವಿನ್ ಯುನಿಸೆಕ್ಸ್ ಸೆಲೂನ್ ನಲ್ಲಿ ವಿಶೇಷ ಆಫರ್ ಗಳು; ಗ್ರಾಹಕರಿಗೆ 30% ರಿಯಾಯಿತಿ, ಫೆ.28 ರವರೆಗೆ ಮಾತ್ರ

Suddi Udaya
error: Content is protected !!