July 23, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್ ಡಿ ಎಮ್ ವಸತಿ ಪಿ ಯು ಕಾಲೇಜಿನ ವಿದ್ಯಾರ್ಥಿಗಳಿಂದ ಡ್ರಾಗನ್ ತೋಟಕ್ಕೆ ಶಿಕ್ಷಣ ಪ್ರವಾಸ

ಉಜಿರೆ : ಎಸ್ ಡಿ ಎಮ್ ವಸತಿ ಪಿ ಯು ಕಾಲೇಜಿನ ವಿದ್ಯಾರ್ಥಿಗಳು ಹತ್ತಿರದ ಡ್ರಾಗನ್ ತೋಟಕ್ಕೆ ಶಿಕ್ಷಣ ಪ್ರವಾಸ ಕೈಗೊಂಡರು. ಗೌ. ಡಾ‌ ಗೋಪಾಲಕೃಷ್ಣ ಕಾಂಚೋಡು ನಿವೃತ್ತ ಯೋಧರು ಇವರ ಡ್ರಾಗನ್ ತೋಟವನ್ನು
ಮಕ್ಕಳು ಕುತೂಹಲದಿಂದ ವೀಕ್ಷಿಸಿದರು.ಕೃಷಿ ಬಗ್ಗೆ ಮಾಹಿತಿ ತಂತ್ರಜ್ಞಾನ ಬಳಸಿ ಹೇಗೆ ಮಾಡಲಾಗುತ್ತದೆ ಎಂಬ ತಿಳಿಯುವ, ನೋಡುವ ಸಂತಸ ಅದರಲ್ಲು ವಿದೇಶಿ ಹಣ್ಣಿನ ಕೃಷಿ ತಮ್ಮ ಪಕ್ಕದಲ್ಲೆ ಇದೆ ಅದರ ಸೊಬಗನ್ನು ಕಣ್ ತುಂಬಿಕೊಳ್ಳವ ಕೃಷಿಯ ಕುಶಿಯಲ್ಲಿ ಬೆರೆಯುವ ಅವಕಾಶ ಬಹಳಷ್ಟು ವಿಚಾರಗಳನ್ನು ತಿಳಿಯುವ ತವಕ ಕೃಷಿಯ ಸಾಧನೆ ಅನುಭವಗಳನ್ನು ಗೋಪಾಲಕೃಷ್ಣ ಕಾಂಚೋಡು ಮಕ್ಕಳೊಂದಿಗೆ ಹಂಚಿಕೊಂಡರು.

ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್, ಉಪ ಪ್ರಾಂಶುಪಾಲರು ಹಾಗೂ ಬೋಧಕ ವರ್ಗದವರು ಭಾಗವಹಿಸಿದರು.

Related posts

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನ ಆಚರಣೆ

Suddi Udaya

ಕಲಾ ಸಿಂಚನ 2025: ಅನುಗ್ರಹ ಪ್ರೌಢ ಶಾಲಾ ವಿದ್ಯಾರ್ಥಿನಿಯರಿಗೆ ಪ್ರಥಮ ಸ್ಥಾನ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಅಭಿವೃದ್ಧಿ ಕಾರ್ಯಗಳ ಕುರಿತು ಸಭೆ

Suddi Udaya

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ : ಜಿ.ಎ.ಎಸ್. ಕಂಬದಲ್ಲಿ ಢಮರ್ ಶಬ್ದ

Suddi Udaya

ಕೊಯ್ಯೂರು ಪ್ರಗತಿಪರ ಕೃಷಿಕ ಬೆಳಿಯಪ್ಪ ಗೌಡ ಹೃದಯಾಘಾತದಿಂದ ನಿಧನ

Suddi Udaya

ಕೋಳಿ ತ್ಯಾಜ್ಯದಿಂದ ಅಶುದ್ಧಿಯಾಗುತ್ತಿರುವ ಶಿಶಿಲದ‌ ” ಕಪಿಲೆ”

Suddi Udaya
error: Content is protected !!