25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿ

ಚಾಮಾ೯ಡಿ : ಅಕ್ರಮ ಜಾನುವಾರು ಸಾಗಾಟ ಪ್ರಕರಣ ಪತ್ತೆ- ಜಾನುವಾರು ಸಹಿತ ಓವ೯ಬಂಧನ

ಚಾರ್ಮಾಡಿ : ಮಾಂಸಕ್ಕಾಗಿ ಅಕ್ರಮವಾಗಿ ವಾಹನದಲ್ಲಿ ಜಾನುವಾರು ಸಾಗಾಟದ ಪ್ರಕರಣವನ್ನು ಧಮ೯ಸ್ಥಳ ಪೊಲೀಸರು ಪತ್ತೆ ಹಚ್ಚಿ ಓವ೯ನನ್ನು ಬಂಧಿಸಿದ ಘಟನೆ ಆ.13 ರಂದು ವರದಿಯಾಗಿದೆ.
ಚಾಮಾ೯ಡಿ ಚೆಕ್ ಪೋಸ್ಟ್ ಬಳಿ ಅತಿವೇಗದಲ್ಲಿ ಕೆ ಎ 18 ಸಿ 2855 ನೇ ನೊಂದಣಿ ಸಂಖ್ಯೆಯ ವಾಹನದಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಜಾನುವಾರಗಳನ್ನು ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಸಾಗಾಟ ಮಾಡುತ್ತಿದ್ದಾಗ ಧರ್ಮಸ್ಥಳ ಠಾಣಾ ಪೊಲೀಸರು ತಡೆದಿದ್ದು, ಈ ವೇಳೆ ಬಂಟ್ವಾಳ ಸಾಲೆತ್ತೂರು ನಿವಾಸಿ ಹಮೀದ್ ಎಂಬಾತನು ಪರಾರಿಯಾಗಿರುತ್ತಾನೆ. ಸದರಿ ವಾಹನದ ಚಾಲಕನನ್ನು ವಿಚಾರಿಸಿದಾಗ ,ಆತ ಮೂಡಿಗೆರೆ ಕೂಡಹಳ್ಳಿ ಗ್ರಾಮದ ಕೆ .ಕೆ ಪದ್ಮೇಶ್ (41ವ) ಎಂಬುದಾಗಿ ತಿಳಿದುಬಂದಿದೆ., ವಾಹನವನ್ನು ಪರಿಶೀಲಿಸಲಾಗಿ 3 ಜಾನುವಾರುಗಳು ಪತ್ತೆಯಾಗಿದೆ . ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ 57/2023 ಕಲಂ: 5,7,8,9,12 ಕರ್ನಾಟಕ ಗೋ ಹತ್ಯೆ ನಿಷೇಧ ಕಾಯಿದೆ ಮತ್ತು ಜಾನುವಾರು ಸಂರಕ್ಷಣಾ ಕಾಯಿದೆ -2020 ಮತ್ತು ಕಲಂ:66 ಜೊತೆಗೆ 192(ಎ) ಐ ಎಂ ವಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಪ್ರಾಥಮಿಕ ಶಾಲೆಯ ಬಾಲಕನ ಸೈಕಲನ್ನು ಮಾರಾಟ ಮಾಡಿದ ವಿಚಾರ:ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಿಂದಹಲ್ಲೆ ಆರೋಪ – ಬಾಲಕ ಆಸ್ಪತ್ರೆಗೆ ದಾಖಲು-ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಸಾಮಾಜಿಕ ಜಾಲ ತಾಣದಲ್ಲಿ ಅಪರಾಧಿಕ ಕೃತ್ಯಗಳನ್ನು ನಡೆಸಲು ದುಷ್ಪ್ರೇರಣೆ-ಜನರ ನಡುವೆ ವೈಮನಸ್ಸು ಉಂಟಾಗುವಂತಹ ಹೇಳಿಕೆಗಳ ಪ್ರಚಾರ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಗಿರೀಶ್ ಮಟ್ಟಣ್ಣನವರ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಚೂಪಾದ ಆಯುಧಗಳಿಂದ ಆಗಿರುವ ಗಾಯ ಅಲ್ಲ ಓಡಿಲ್ನಾಳ ಸಂಬೋಳ್ಯದ ಸುಮಂತ್‌ ಶವದ ಪರೀಕ್ಷಾ ವರದಿ: ಅಸಹಜ ಸಾವು ಪ್ರಕರಣವನ್ನು ಕೊಲೆ ಪ್ರಕರಣವಾಗಿ ಪರಿವರ್ತಿಸಿ ತನಿಖೆ ನಡೆಸಲಾಗುತ್ತಿದೆ: ದ.ಕ ಎಸ್.ಪಿ

Suddi Udaya

ಚಾರ್ಮಾಡಿಯಲ್ಲಿ ಮತದಾನ ವಿಳಂಬ : ಡಿ ಮಸ್ಟರಿಂಗ್ ಕೇಂದ್ರ ಕ್ಕೆ ಹೊರಟ ವಾಹನ ತಡೆಗಟ್ಟಿದ ಜನರ‌ ಮೇಲೆ ಪೊಲೀಸರ ಲಾಠಿಚಾರ್ಜ್ : ಹಲವಾರು ಮಂದಿಗೆ ಗಾಯ

Suddi Udaya

ಕೊಕ್ಕಡ ಕಾರು ಹಿಂತೆಗೆಯುವ ವೇಳೆಕಾರಿನಡಿ ಸಿಲುಕಿ 4ನೇ ತರಗತಿ ವಿದ್ಯಾರ್ಥಿ ಮೃತ್ಯು

Suddi Udaya

ನ್ಯಾಯಾಲಯಕ್ಕೆ ಹಾಜರಾಗದ ವಾರಂಟು ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya
error: Content is protected !!