25.5 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿ

ಚಾಮಾ೯ಡಿ : ಅಕ್ರಮ ಜಾನುವಾರು ಸಾಗಾಟ ಪ್ರಕರಣ ಪತ್ತೆ- ಜಾನುವಾರು ಸಹಿತ ಓವ೯ಬಂಧನ

ಚಾರ್ಮಾಡಿ : ಮಾಂಸಕ್ಕಾಗಿ ಅಕ್ರಮವಾಗಿ ವಾಹನದಲ್ಲಿ ಜಾನುವಾರು ಸಾಗಾಟದ ಪ್ರಕರಣವನ್ನು ಧಮ೯ಸ್ಥಳ ಪೊಲೀಸರು ಪತ್ತೆ ಹಚ್ಚಿ ಓವ೯ನನ್ನು ಬಂಧಿಸಿದ ಘಟನೆ ಆ.13 ರಂದು ವರದಿಯಾಗಿದೆ.
ಚಾಮಾ೯ಡಿ ಚೆಕ್ ಪೋಸ್ಟ್ ಬಳಿ ಅತಿವೇಗದಲ್ಲಿ ಕೆ ಎ 18 ಸಿ 2855 ನೇ ನೊಂದಣಿ ಸಂಖ್ಯೆಯ ವಾಹನದಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಜಾನುವಾರಗಳನ್ನು ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಸಾಗಾಟ ಮಾಡುತ್ತಿದ್ದಾಗ ಧರ್ಮಸ್ಥಳ ಠಾಣಾ ಪೊಲೀಸರು ತಡೆದಿದ್ದು, ಈ ವೇಳೆ ಬಂಟ್ವಾಳ ಸಾಲೆತ್ತೂರು ನಿವಾಸಿ ಹಮೀದ್ ಎಂಬಾತನು ಪರಾರಿಯಾಗಿರುತ್ತಾನೆ. ಸದರಿ ವಾಹನದ ಚಾಲಕನನ್ನು ವಿಚಾರಿಸಿದಾಗ ,ಆತ ಮೂಡಿಗೆರೆ ಕೂಡಹಳ್ಳಿ ಗ್ರಾಮದ ಕೆ .ಕೆ ಪದ್ಮೇಶ್ (41ವ) ಎಂಬುದಾಗಿ ತಿಳಿದುಬಂದಿದೆ., ವಾಹನವನ್ನು ಪರಿಶೀಲಿಸಲಾಗಿ 3 ಜಾನುವಾರುಗಳು ಪತ್ತೆಯಾಗಿದೆ . ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ 57/2023 ಕಲಂ: 5,7,8,9,12 ಕರ್ನಾಟಕ ಗೋ ಹತ್ಯೆ ನಿಷೇಧ ಕಾಯಿದೆ ಮತ್ತು ಜಾನುವಾರು ಸಂರಕ್ಷಣಾ ಕಾಯಿದೆ -2020 ಮತ್ತು ಕಲಂ:66 ಜೊತೆಗೆ 192(ಎ) ಐ ಎಂ ವಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಮಗನಿಂದ ತಂದೆಯ ಕೊಲೆ ಯತ್ನ ಆರೋಪಿ ಮಗನನ್ನು ಬಂಧಿಸಿದ ಪೊಲೀಸರು

Suddi Udaya

ಜೈನ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಹಾಗೂ ಜೈನ ಜಾತಿ ಮತ್ತು ಧರ್ಮಕ್ಕೆ ಅಪಮಾನ ಆರೋಪ ಮಹೇಶ್ ಶೆಟ್ಟಿ ತಿಮರೋಡಿ ಹಾಗೂರಾಜು ಶೆಟ್ಟಿ ಎಂಬವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಕೋಳಿ ತ್ಯಾಜ್ಯದಿಂದ ಅಶುದ್ಧಿಯಾಗುತ್ತಿರುವ ಶಿಶಿಲದ‌ ” ಕಪಿಲೆ”

Suddi Udaya

ವೇಣೂರು: ಅಕ್ರಮ ಮರಳು ಸಾಗಟ: ರೂ.6 ಸಾವಿರ ಮೌಲ್ಯದ ಮರಳು ವಶಪಡಿಸಿಕೊಂಡ ವೇಣೂರು ಪೊಲೀಸರು

Suddi Udaya

ಜೈನ ಧರ್ಮಕ್ಕೆ ಮತ್ತು ಜೈನ ಧರ್ಮೀಯರ ಭಾವನೆಗಳಿಗೆ ಅವಮಾನ ದೂರು : ಗಿರೀಶ್ ಮಟ್ಟಣ್ಣನವರ್ ಹಾಗೂ ಕುಡ್ಲ ರಾಂಪೇಜ್ ಮಾಲೀಕರು ಮೇಲೆ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ : ಬೆಳ್ತಂಗಡಿ ಪೊಲೀಸರಿಂದ ಆರೋಪಿ ಬಂಧನ

Suddi Udaya
error: Content is protected !!