July 23, 2026
ಅಪರಾಧ ಸುದ್ದಿ

ಚಾಮಾ೯ಡಿ : ಅಕ್ರಮ ಜಾನುವಾರು ಸಾಗಾಟ ಪ್ರಕರಣ ಪತ್ತೆ- ಜಾನುವಾರು ಸಹಿತ ಓವ೯ಬಂಧನ

ಚಾರ್ಮಾಡಿ : ಮಾಂಸಕ್ಕಾಗಿ ಅಕ್ರಮವಾಗಿ ವಾಹನದಲ್ಲಿ ಜಾನುವಾರು ಸಾಗಾಟದ ಪ್ರಕರಣವನ್ನು ಧಮ೯ಸ್ಥಳ ಪೊಲೀಸರು ಪತ್ತೆ ಹಚ್ಚಿ ಓವ೯ನನ್ನು ಬಂಧಿಸಿದ ಘಟನೆ ಆ.13 ರಂದು ವರದಿಯಾಗಿದೆ.
ಚಾಮಾ೯ಡಿ ಚೆಕ್ ಪೋಸ್ಟ್ ಬಳಿ ಅತಿವೇಗದಲ್ಲಿ ಕೆ ಎ 18 ಸಿ 2855 ನೇ ನೊಂದಣಿ ಸಂಖ್ಯೆಯ ವಾಹನದಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಜಾನುವಾರಗಳನ್ನು ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಸಾಗಾಟ ಮಾಡುತ್ತಿದ್ದಾಗ ಧರ್ಮಸ್ಥಳ ಠಾಣಾ ಪೊಲೀಸರು ತಡೆದಿದ್ದು, ಈ ವೇಳೆ ಬಂಟ್ವಾಳ ಸಾಲೆತ್ತೂರು ನಿವಾಸಿ ಹಮೀದ್ ಎಂಬಾತನು ಪರಾರಿಯಾಗಿರುತ್ತಾನೆ. ಸದರಿ ವಾಹನದ ಚಾಲಕನನ್ನು ವಿಚಾರಿಸಿದಾಗ ,ಆತ ಮೂಡಿಗೆರೆ ಕೂಡಹಳ್ಳಿ ಗ್ರಾಮದ ಕೆ .ಕೆ ಪದ್ಮೇಶ್ (41ವ) ಎಂಬುದಾಗಿ ತಿಳಿದುಬಂದಿದೆ., ವಾಹನವನ್ನು ಪರಿಶೀಲಿಸಲಾಗಿ 3 ಜಾನುವಾರುಗಳು ಪತ್ತೆಯಾಗಿದೆ . ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ 57/2023 ಕಲಂ: 5,7,8,9,12 ಕರ್ನಾಟಕ ಗೋ ಹತ್ಯೆ ನಿಷೇಧ ಕಾಯಿದೆ ಮತ್ತು ಜಾನುವಾರು ಸಂರಕ್ಷಣಾ ಕಾಯಿದೆ -2020 ಮತ್ತು ಕಲಂ:66 ಜೊತೆಗೆ 192(ಎ) ಐ ಎಂ ವಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ : ಆರೋಪಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಬಿಲ್ಲವ ಸಂಘಟನೆಗಳ ಆಗ್ರಹ

Suddi Udaya

ಅಂಬರ್ ಗ್ರೀಸ್ ಮಾರಾಟಕ್ಕೆ ಯತ್ನ | ಬೆಳ್ತಂಗಡಯ ಇಬ್ಬರು ಮಂಗಳೂರು ಸಿಸಿಬಿ ಬಲೆಗೆ ರೂ. 3.2 ಕೋಟಿ ಮೌಲ್ಯದ ಅಂಬರ್ ಗ್ರೀಸ್ ವಶಕ್ಕೆ

Suddi Udaya

ಧರ್ಮಸ್ಥಳ: ರಸ್ತೆಯ ಬದಿ ನಿಲ್ಲಿಸಿದ್ದ ಬೈಕ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ತೋಟದಲ್ಲಿ ಅಡಿಕೆ ಸಂಗ್ರಹಣೆ ಮಾಡುತ್ತಿರುವಾಗ ಹಲ್ಲೆ ಮಾಡಿ ಅಡಿಕೆ- ಕಾಂಕ್ರೀಟ್ ಬೇಲಿ ದರೋಡೆ ಆರೋಪ: ಇಪ್ಪತ್ತು ಮಂದಿಯ ಮೇಲೆ ಪ್ರಕರಣ ದಾಖಲು

Suddi Udaya

ಚಾರ್ಮಾಡಿ ಘಾಟಿಯಲ್ಲಿ ಶವ ಎಸೆದ ಪ್ರಕರಣ: ಫಲ ನೀಡದ ಕಾರ್ಯಚರಣೆ

Suddi Udaya

ಹೊಸಂಗಡಿ ತೊರ್ಪೆ ಡ್ಯಾಂ ಬಳಿ ನದಿಯಲ್ಲಿ ಕಾರ್ಕಳ ಮಿಯಾರು ನಿವಾಸಿ ಯತೀಶ್ ಪೂಜಾರಿ ಶವ ಪತ್ತೆ : ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿ ಕುಟುಂಬಸ್ಥರಿಂದ ಪೊಲೀಸರಿಗೆ ದೂರು

Suddi Udaya
error: Content is protected !!