25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿ

ಚಾಮಾ೯ಡಿ : ಅಕ್ರಮ ಜಾನುವಾರು ಸಾಗಾಟ ಪ್ರಕರಣ ಪತ್ತೆ- ಜಾನುವಾರು ಸಹಿತ ಓವ೯ಬಂಧನ

ಚಾರ್ಮಾಡಿ : ಮಾಂಸಕ್ಕಾಗಿ ಅಕ್ರಮವಾಗಿ ವಾಹನದಲ್ಲಿ ಜಾನುವಾರು ಸಾಗಾಟದ ಪ್ರಕರಣವನ್ನು ಧಮ೯ಸ್ಥಳ ಪೊಲೀಸರು ಪತ್ತೆ ಹಚ್ಚಿ ಓವ೯ನನ್ನು ಬಂಧಿಸಿದ ಘಟನೆ ಆ.13 ರಂದು ವರದಿಯಾಗಿದೆ.
ಚಾಮಾ೯ಡಿ ಚೆಕ್ ಪೋಸ್ಟ್ ಬಳಿ ಅತಿವೇಗದಲ್ಲಿ ಕೆ ಎ 18 ಸಿ 2855 ನೇ ನೊಂದಣಿ ಸಂಖ್ಯೆಯ ವಾಹನದಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಜಾನುವಾರಗಳನ್ನು ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಸಾಗಾಟ ಮಾಡುತ್ತಿದ್ದಾಗ ಧರ್ಮಸ್ಥಳ ಠಾಣಾ ಪೊಲೀಸರು ತಡೆದಿದ್ದು, ಈ ವೇಳೆ ಬಂಟ್ವಾಳ ಸಾಲೆತ್ತೂರು ನಿವಾಸಿ ಹಮೀದ್ ಎಂಬಾತನು ಪರಾರಿಯಾಗಿರುತ್ತಾನೆ. ಸದರಿ ವಾಹನದ ಚಾಲಕನನ್ನು ವಿಚಾರಿಸಿದಾಗ ,ಆತ ಮೂಡಿಗೆರೆ ಕೂಡಹಳ್ಳಿ ಗ್ರಾಮದ ಕೆ .ಕೆ ಪದ್ಮೇಶ್ (41ವ) ಎಂಬುದಾಗಿ ತಿಳಿದುಬಂದಿದೆ., ವಾಹನವನ್ನು ಪರಿಶೀಲಿಸಲಾಗಿ 3 ಜಾನುವಾರುಗಳು ಪತ್ತೆಯಾಗಿದೆ . ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ 57/2023 ಕಲಂ: 5,7,8,9,12 ಕರ್ನಾಟಕ ಗೋ ಹತ್ಯೆ ನಿಷೇಧ ಕಾಯಿದೆ ಮತ್ತು ಜಾನುವಾರು ಸಂರಕ್ಷಣಾ ಕಾಯಿದೆ -2020 ಮತ್ತು ಕಲಂ:66 ಜೊತೆಗೆ 192(ಎ) ಐ ಎಂ ವಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಪುಂಜಾಲಕಟ್ಟೆ: ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಬೈಕ್ ಸವಾರ ಸಾವು

Suddi Udaya

ವಿಶ್ವ ಹಿಂದೂ ಪರಿಷತ್ ಬಜರಂಗದಳದ ಪ್ರಮುಖರು ಆಸ್ಪತ್ರೆಗೆ ಬೇಟಿ

Suddi Udaya

ಅಪ್ರಾಪ್ತ ಬಾಲಕನಿಗೆ ಹಲ್ಲೆ ಆರೋಪ: ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು- ಪ್ರಕರಣ ದಾಖಲು

Suddi Udaya

ಯೂಟ್ಯೂಬ್ ಚಾನಲ್ ನ ಸಂದರ್ಶನದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಜೈನ ಧರ್ಮದ ಜನರ ನಿಂದಿಸಿದ ಆರೋಪ : ಬೆಳ್ತಂಗಡಿ ಠಾಣೆಯಲ್ಲಿ ಗಿರೀಶ್ ಮಟ್ಟಣ್ಣವನವರ್ ಮತ್ತು ಶ್ರೀಮತಿ ರಾಧಿಕಾ ಕಾಸರಗೋಡು ಇವರ ಮೇಲೆ ಕೇಸು

Suddi Udaya

ಕಣಿಯೂರು ಗ್ರಾ.ಪಂ. ಸದಸ್ಯ ಪ್ರವೀಣ್‌ ಗೌಡರಿಗೆ ತಿಮರೋಡಿ ತಂಡದಿಂದ ಹಲ್ಲೆ: ಪುತ್ತೂರು ಆಸ್ಪತ್ರೆಗೆ ದಾಖಲು: ಆಸ್ಪತ್ರೆಗೆ ಶಾಸಕ ಹರೀಶ್ ಪೂಂಜ ಹಾಗೂ ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹರೀಶ್ ಪೂಂಜ ಆಕ್ರೋಶ

Suddi Udaya

ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ವೇಣೂರು ಪೊಲೀಸರು

Suddi Udaya
error: Content is protected !!