April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ನಿಡ್ಲೆ: ಯಕ್ಷ ಧ್ರುವ ಪಟ್ಲ ಫೌಂಡೇಶನ್ ವತಿಯಿಂದ ನಾಟ್ಯ ತರಬೇತಿ ಶಿಕ್ಷಣ ಅಭಿಯಾನ

ನಿಡ್ಲೆ: ಯಕ್ಷ ಧ್ರುವ ಪಟ್ಲ ಫೌಂಡೇಶನ್ ವತಿಯಿಂದ ಯಕ್ಷ ಧ್ರುವ ಯಕ್ಷ ಶಿಕ್ಷಣ ನಾಟ್ಯ ತರಬೇತಿ ಅಭಿಯಾನ 2023-24ನೇ ಕಾರ್ಯಕ್ರಮದ ಅಡಿಯಲ್ಲಿ ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಯಕ್ಷ ನಾಟ್ಯ ತರಬೇತಿ ಉದ್ಘಾಟನೆಗೊಂಡಿತು.

ಕಾರ್ಯಕ್ರಮದಲ್ಲಿ ಯಕ್ಷ ಧ್ರುವ ಸತೀಶ್ ಪಟ್ಲ ಇವರು ಪ್ರಾಸ್ತಾವಿಕವಾಗಿ ಮಾತನಾಡಿ ಶುಭ ಕೋರಿದರು. ಸಭೆಯಲ್ಲಿ ವಾಸುದೇವ ಐತಾಳ್, ನಾಟ್ಯ ಗುರುಗಳಾದ ಈಶ್ವರ ಪ್ರಸಾದ್ ಶಾಸ್ತ್ರಿ, ಪ್ರಖ್ಯಾತ ರೈ. ದಿವಿತ್ ರೈ, ಪ್ರವೀಣ್ ಕುಮಾರ್ ಹೆಬ್ಬಾರ್, ರಾಜಗುರು ಹೆಬ್ಬಾರ್, ಪುರುಷೋತ್ತಮ್ ಗೌಡ, ಮುಖ್ಯ ಶಿಕ್ಷಕರಾದ ಶ್ರೀಮತಿ ಶಾಂತ ಶೆಟ್ಟಿ, ಸಹಶಿಕ್ಷಕರು, ಪೋಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಶರತ್ ಕುಮಾರ್ ತುಳುಪುಳೆ ಕಾರ್ಯಕ್ರಮ ನಿರ್ವಹಿಸಿದರು.

Related posts

ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜು ಪ್ರಾರಂಭೋತ್ಸವ

Suddi Udaya

ಮಾಜಿ ಶಾಸಕ ಕೆ ವಸಂತ ಬಂಗೇರ ರವರನ್ನು ಭೇಟಿ ಮಾಡಿದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಮ್

Suddi Udaya

ಧರ್ಮಸ್ಥಳ: ಉಚಿತ ಫೂಟ್ ಫಲ್ ಥೆರಪಿ ಶಿಬಿರ: ಮಾಹಿತಿ ಕಾರ್ಯಗಾರ

Suddi Udaya

ಮೂಡುಕೋಡಿ: ನಡ್ತಿಕಲ್ಲು ಶ್ರೀ ರಾಮ ಮಹಿಳಾ ಸಮಿತಿಯಿಂದ ವರಮಹಾಲಕ್ಷ್ಮೀ ಪೂಜೆ

Suddi Udaya

ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಶ್ರೀ ಧ.ಮ. ಆಂ.ಮಾ. ಶಾಲೆ ಧರ್ಮಸ್ಥಳದ ಜಂಟಿ ಆಶ್ರಯದಲ್ಲಿ ಸ್ಕೌಟ್ಸ್ ಗೈಡ್ಸ್ ಕಬ್ ಬುಲ್ ಬುಲ್ ಪೂರ್ವ ಸಿದ್ಧತಾ ಪರೀಕ್ಷಾ ಶಿಬಿರ

Suddi Udaya

ಶಿಶಿಲ : ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಪೌಷ್ಟಿಕ ಆಹಾರ ಸಿರಿ ಧಾನ್ಯ ಬಳಕೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ

Suddi Udaya
error: Content is protected !!