24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ನಿಡ್ಲೆ: ಯಕ್ಷ ಧ್ರುವ ಪಟ್ಲ ಫೌಂಡೇಶನ್ ವತಿಯಿಂದ ನಾಟ್ಯ ತರಬೇತಿ ಶಿಕ್ಷಣ ಅಭಿಯಾನ

ನಿಡ್ಲೆ: ಯಕ್ಷ ಧ್ರುವ ಪಟ್ಲ ಫೌಂಡೇಶನ್ ವತಿಯಿಂದ ಯಕ್ಷ ಧ್ರುವ ಯಕ್ಷ ಶಿಕ್ಷಣ ನಾಟ್ಯ ತರಬೇತಿ ಅಭಿಯಾನ 2023-24ನೇ ಕಾರ್ಯಕ್ರಮದ ಅಡಿಯಲ್ಲಿ ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಯಕ್ಷ ನಾಟ್ಯ ತರಬೇತಿ ಉದ್ಘಾಟನೆಗೊಂಡಿತು.

ಕಾರ್ಯಕ್ರಮದಲ್ಲಿ ಯಕ್ಷ ಧ್ರುವ ಸತೀಶ್ ಪಟ್ಲ ಇವರು ಪ್ರಾಸ್ತಾವಿಕವಾಗಿ ಮಾತನಾಡಿ ಶುಭ ಕೋರಿದರು. ಸಭೆಯಲ್ಲಿ ವಾಸುದೇವ ಐತಾಳ್, ನಾಟ್ಯ ಗುರುಗಳಾದ ಈಶ್ವರ ಪ್ರಸಾದ್ ಶಾಸ್ತ್ರಿ, ಪ್ರಖ್ಯಾತ ರೈ. ದಿವಿತ್ ರೈ, ಪ್ರವೀಣ್ ಕುಮಾರ್ ಹೆಬ್ಬಾರ್, ರಾಜಗುರು ಹೆಬ್ಬಾರ್, ಪುರುಷೋತ್ತಮ್ ಗೌಡ, ಮುಖ್ಯ ಶಿಕ್ಷಕರಾದ ಶ್ರೀಮತಿ ಶಾಂತ ಶೆಟ್ಟಿ, ಸಹಶಿಕ್ಷಕರು, ಪೋಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಶರತ್ ಕುಮಾರ್ ತುಳುಪುಳೆ ಕಾರ್ಯಕ್ರಮ ನಿರ್ವಹಿಸಿದರು.

Related posts

ಕೊಯ್ಯೂರು ಶಾಲೆಗೆ ನೆರಿಯ ಪೆಟ್ರೋ ನೆಟ್ ಸಂಸ್ಥೆಯಿಂದ ಡಿಜಿಟಲ್ ಪ್ರೊಜೆಕ್ಟರ್ ಹಸ್ತಾಂತರ

Suddi Udaya

ಗುರುವಾಯನಕೆರೆಯಲ್ಲಿ ಎಂ.ಆರ್.ಪಿ.ಎಲ್ ಸಂಸ್ಥೆಯ ಸಹಕಾರದೊಂದಿಗೆ ಕಾರ್ಯಾರಂಭಗೊಂಡ ಶ್ರೀ ಶಾಂತೀಶ್ವರ ಫ್ಯೂಯಲ್ ನ ಉದ್ಘಾಟನೆ

Suddi Udaya

ಸೌತಡ್ಕ ಮಹಾಗಣಪತಿ ಕ್ಷೇತ್ರದಲ್ಲಿ ಶಾಸಕ ಹರೀಶ್ ಪೂಂಜ ರವರ ಉಪಸ್ಥಿತಿಯಲ್ಲಿ 120 ಅಗೇಲು ರಂಗಪೂಜೆ

Suddi Udaya

ಮಡಂತ್ಯಾರು: ಚಾಲಕನ ನಿಯಂತ್ರಣ ತಪ್ಪಿ ಲಾರಿ ವಿದ್ಯುತ್ ಕಂಬಕ್ಕೆ ಡಿಕ್ಕಿ

Suddi Udaya

ನಿಟ್ಟಡೆ: ಆನಂದ ಪೂಜಾರಿ ನಿಧನ

Suddi Udaya

ಕಳೆಂಜ: ಮಿಯಾರು ಪಾದೆ ಮೀಸಲು ರಕ್ಷಿತಾ ಅರಣ್ಯದಲ್ಲಿ ಹಣ್ಣಿನ ಗಿಡ ನೇಡುವ ಕಾರ್ಯಕ್ರಮ

Suddi Udaya
error: Content is protected !!