25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮದ್ದಡ್ಕ :12 ನೇ ವರ್ಷದ ಆಮಂತ್ರಣ ಪತ್ರಿಕೆ ಬಿಡುಗಡೆ

ಮದ್ದಡ್ಕ : ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಮದ್ದಡ್ಕ ಇದರ 12 ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಯು ಸಮಿತಿಯ ಅಧ್ಯಕ್ಷ ಗೋಪಿನಾಥ್ ನಾಯಕ್ ಅವರ ಅಧ್ಯಕ್ಷತೆಯಲ್ಲಿ ಜರುಗಿತು.

ಹಿರಿಯರಾದ ಆನಂದ ಪ್ರಭು ಮದ್ದಡ್ಕ ಇವರು ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು. ಈ‌ ಸಂದಭ೯ದಲ್ಲಿ ಪದಾಧಿಕಾರಿಗಳು ಹಾಗೂ ಸದಸ್ಯರು ಮತ್ತು ಊರಿನ ಗಣ್ಯರು ಉಪಸ್ಥಿತರಿದ್ದರು.

Related posts

ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ 36 ವಿದ್ಯಾರ್ಥಿಗಳಿಗೆ ಸಂಸ್ಕೃತದಲ್ಲಿ ಪೂರ್ಣಾಂಕ

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ವಿರುದ್ಧ ಕೇಸು ದಾಖಲು: ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ. ಖಂಡನೆ

Suddi Udaya

ನಿಡ್ಲೆಯಲ್ಲಿ ಕಾಂಗ್ರೆಸ್ ಬೂತ್ ಸಮಿತಿ ಸಭೆ

Suddi Udaya

ಹಿರಿಯ ವ್ಯಂಗ್ಯಚಿತ್ರ ಕಲಾವಿದ ಬಿ. ವಿಲ್ಸನ್‌ ರಿಂದ ಹುಬ್ಬಳ್ಳಿಯಲ್ಲಿ ವ್ಯಂಗ್ಯಚಿತ್ರ ತರಬೇತಿ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರರ 79ನೇ ಹುಟ್ಟು ಹಬ್ಬದ ಆಚರಣೆ, ಬೃಹತ್ ರಕ್ತದಾನ ಶಿಬಿರ ಹಾಗೂ ಶ್ರೀ ಗುರುದೇವ ಕಾಲೇಜಿನ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆರ್ಥಿಕ ನೆರವು ನೀಡುವಲ್ಲಿ ಸಹಕರಿಸಿದ ದಾನಿಗಳಿಗೆ ಅಭಿನಂದನೆ

Suddi Udaya

ಉನ್ಮೀಲನಂ 2026 – ಶಾಲಾಕ್ಯ ತಂತ್ರ ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya
error: Content is protected !!