September 6, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಅರಸಿನಮಕ್ಕಿ: ಅರೇಕಲ್ ಮಹಾದೇವ ಭಟ್ ರವರ ತೋಟಕ್ಕೆ ಕಾಡಾನೆ ದಾಳಿ

ಅರಸಿನಮಕ್ಕಿ: ಅರೇಕಲ್ ಮಹಾದೇವ ಭಟ್ ರವರ ತೋಟಕ್ಕೆ ಆ.12 ರಂದು ಕಾಡಾನೆ ದಾಳಿ ಮಾಡಿದ್ದು, ಅಪಾರ ಕೃಷಿ ನಾಶವಾಗಿದೆ.

ತೆಂಗಿನ ಸಸಿ, ಬಾಳೆ ಗಿಡ, ಅಡಿಕೆ ಸಸಿಗಳನ್ನು ನಾಶ ಮಾಡಿದೆ.

Related posts

ಗುಂಡೂರಿ: ಬ್ರಹ್ಮೋಪದೇಶದ ಪ್ರಯುಕ್ತ ಸೇವಾಶ್ರಮದಲ್ಲಿ ಆಶ್ರಮ‌ವಾಸಿಗಳಿಗೆ ಉಟೋಪಚಾರ, ಪ್ರತಿಭಾವಂತ ವಿದ್ಯಾರ್ಥಿನಿಗೆ ಗೌರವ ಧನ ವಿತರಣೆ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಪಾರೆಂಕಿ ಬಿಸಿಎಂ ಹಾಸ್ಟೆಲ್ ಗೆ ಟಿ.ವಿ. ಕೊಡುಗೆ

Suddi Udaya

ಗೇರುಕಟ್ಟೆ: ವಿದ್ಯುತ್‌ ತಂತಿ ಮೇಲೆ ಅಪಾಯಕಾರಿ ಮರ

Suddi Udaya

ಬೆಳ್ತಂಗಡಿ ತಾಲೂಕು 19ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಒಂಟಿಸಲಗ ಪ್ರತ್ಯಕ್ಷ: ವಾಹನ ಸವಾರರ ಪರದಾಟ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಗೆ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya
error: Content is protected !!