July 27, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಅಲ್ಯುಮಿನಿಯಂ ದೋಂಟಿಗೆ ವಿದ್ಯುತ್ ಸ್ಪರ್ಷ: ಸಿಹಿಯಾಳ ತೆಗೆಯುತ್ತಿದ್ದ ಕೃಷಿಕ ಸಾವು

ಬೆಳ್ತಂಗಡಿ: ಅಲ್ಯೂಮಿನಿಯಂ ಏಣಿಯು ಆಕಸ್ಮಿಕವಾಗಿ ವಿದ್ಯುತ್‌ ತಂತಿಗೆ ಸ್ಪರ್ಷಿಸಿ ಕಲ್ಮಂಜ ಗ್ರಾಮದ ಅಂಬಟೆ ಮನೆ ನಿವಾಸಿ, ಕೃಷಿಕ ಶಶಿಧರನ್ ನಾಯರ್ (68) ಸಾವನ್ನಪ್ಪಿದ್ದಾರೆ.

ಆ.12 ರಂದು ಶಶಿಧರನ್ ಅವರು ಮನೆಯ ಹತ್ತಿರ ಇರುವ ತೋಟದ ತೆಂಗಿನ ಮರದಿಂದ ಸೀಯಾಳ ತೆಗೆಯಲೆಂದು ಮನೆಯಲ್ಲಿದ್ದ ಅಲ್ಯುಮಿನಿಯಂ ದೋಂಟಿಯನ್ನು ತೆಗೆದುಕೊಂಡು ಹೋಗಿದ್ದು ಹೋದ ಸ್ವಲ್ಪ ಹೊತ್ತಿನಲ್ಲಿ ಜೋರಾಗಿ ಬೊಬ್ಬೆ ಹಾಕಿದಂತೆ ಶಬ್ದ ಕೇಳಿಬಂದಿತ್ತು. ಈ ವೇಳೆ ಪತ್ನಿ ‌ಜಯಪ್ರಕಾಶಿನಿ ಹಾಗೂ ಮನೆಯಲ್ಲಿದ್ದ ಆಂಟನಿ ಹೋಗಿ ನೋಡಿದಾಗ ಶಶಿಧರ‌ನ್ ಪ್ರಜ್ಞೆ ತಪ್ಪಿ ಬಿದ್ದಿದ್ದರು.

ಕೂಡಲೇ ಅವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆದೊಯ್ದಾಗ‌ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವ ಕಾದಾಡಿ ತಿಳಿಸಿದ್ದಾರೆ.

ಅವರ ತೋಟದಲ್ಲಿ ಮೇಲ್ಗಡೆ ವಿದ್ಯುತ್‌ ತಂತಿಯು ಹಾದು ಹೋಗಿದ್ದು ವಿದ್ಯುತ್‌ ತಂತಿಗೆ ಶಶಿಧರ್‌ ನಾಯರ್‌ ರವರು ಹಿಡಿದುಕೊಂಡಿದ್ದ ಅಲ್ಯೂಮಿನಿಯಂ ದೋಂಟಿ ಆಕಸ್ಮಿಕವಾಗಿ ತಗುಲಿ ಅದರ ಮೂಲಕ ಶಶಿಧರನ್‌ ರವರ ದೇಹಕ್ಕೆ ವಿದ್ಯುತ್ ಪ್ರವಾಹಿಸಿ ವಿದ್ಯುತ್‌ ಶಾಕ್‌ ಹೊಡೆದು ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಕೇಸು ದಾಖಲಿಸಿದ್ದಾರೆ.

Related posts

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಕಲ್ಮಂಜ ಸರಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ ಸಂಭ್ರಮ

Suddi Udaya

ಲಾರಿ ಟಯ‌ರ್ ಜೋಡಣೆ ವೇಳೆ ಅಪಘಾತ: ಟಯರ್‌ ಸಮೇತ ಎಸೆಯಲ್ಪಟ್ಟ ಕರಾಯ ನಿವಾಸಿ ರಶೀದ್‌ ಗಂಭೀರ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ದೀಪಾವಳಿ ಸಂಭ್ರಮ

Suddi Udaya

ಗುರುವಾಯನಕೆರೆ: ಉಚಿತ ನೇತ್ರಾ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ

Suddi Udaya

ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಲಯ ಮಟ್ಟದ ಕ್ರೀಡಾಕೂಟ ಉದ್ಘಾಟನೆ

Suddi Udaya
error: Content is protected !!