July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕು. ಸೌಜನ್ಯಳ ಕೊಲೆ ಪ್ರಕರಣ: ಆರೋಪಿಗಳ ಪತ್ತೆಗಾಗಿ ಪುದುವೆಟ್ಟು ವಿ. ಹಿಂ. ಪ. ಭಜರಂಗದಳ ವತಿಯಿಂದ ಶ್ರೀ ವನದುರ್ಗ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ

ಪುದುವೆಟ್ಟು: ವಿಶ್ವ ಹಿಂದೂ ಪರಿಷತ್ ಭಜರಂಗದಳ ಪುದುವೆಟ್ಟು ಇದರ ವತಿಯಿಂದ ಸೌಜನ್ಯ ಅತ್ಯಾಚಾರ ಮಾಡಿ ಕೊಲೆ ಮಾಡಿದ ಆರೋಪಿಗಳಿಗೆ ಶಿಕ್ಷೆ ಆಗಬೇಕೆಂದು ಶ್ರೀ ವನದುರ್ಗ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು.

ಈ ಸಂದರ್ಭಲ್ಲಿ ಬಜರಂಗದಳ ಪುತ್ತೂರು ಜಿಲ್ಲಾ ಅಖಾಡ ಪ್ರಮುಖ್ ಗಣೇಶ್ ಕಳೆಂಜ.ವಿಶ್ವ ಹಿಂದೂ ಪರಿಷತ್ ಪುದುವೆಟ್ಟು ಗ್ರಾಮ ಸಮಿತಿ ಅಧ್ಯಕ್ಷ ಸಜೀವ್ ಖಂಡಿಗ ವನದುರ್ಗ ದೇವಸ್ಥಾನ ಅಧ್ಯಕ್ಷರಾದ ನಿತ್ಯಾನಂದ.ಕಾರ್ಯದರ್ಶಿ ದಾಮೋದರ್ ಪುದುವೆಟ್ಟು ,ಯಶವಂತ್ ಪುದುವೆಟ್ಟು ಬಾಲಕೃಷ್ಣ ಉರೆಲ್ ,ಚೇತನ್ ಮುಚ್ಚರ್ ಹಾಗೂ ಕಾರ್ಯಕರ್ತರು, ಊರವರು ನೆರೆದಿದ್ದರು

Related posts

ಕೊರಿಂಜ ಪಂಚಲಿಂಗೇಶ್ವರ ದೇವಸ್ಥಾನ ಆವರಣದಲ್ಲಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಎಸ್.ಐ.ಟಿ. ಪೊಲೀಸ್ ಠಾಣೆಗೆ ದೂರುದಾರ ಜಯಂತ್ ಟಿ. ಭೇಟಿ

Suddi Udaya

ಎಸ್‌ಎಂವೈಎಂ ಸೆಂಟ್ ಅಲ್ಫೋನ್ಸ ಚರ್ಚ್ ವತಿಯಿಂದ ಸ್ವಚ್ಛತಾ ಅಭಿಯಾನ

Suddi Udaya

6 ವರ್ಷದ ಮಗುವಿನ ಪ್ರಾಣ ಕಾಪಾಡಲು ಮಂಗಳೂರಿನಿಂದ ಚೆನ್ನೈ ಗೆ ಆ್ಯಂಬುಲೆನ್ಸ್ ನಲ್ಲಿ ನಿರಂತರ 14 ಗಂಟೆ ಪ್ರಯಾಣ, ಮಚ್ಚಿನದ ವೀರಕೇಸರಿ ಆ್ಯಂಬುಲೆನ್ಸ್ ಚಾಲಕ ದೀಕ್ಷಿತ್ ರಿಗೆ ಸಾರ್ವಜನಿಕರಿಂದ ಶ್ಲಾಘನೆ

Suddi Udaya

ರಾಷ್ಟ್ರ ಮಟ್ಟದ ಅತ್ಯುತ್ತಮ ಪ್ರವಾಸೋದ್ಯಮ ಹಳ್ಳಿ ಸ್ಪರ್ಧೆ : ಕುತ್ಲೂರು ಗ್ರಾಮ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಅರಸಿನಮಕ್ಕಿ: ನೇತ್ರಾಳ ನಿವಾಸಿ ಚೇತನ್ ದಾಮಲೆ ನಿಧನ

Suddi Udaya
error: Content is protected !!