22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ನಿಡ್ಲೆ: ಯಕ್ಷ ಧ್ರುವ ಪಟ್ಲ ಫೌಂಡೇಶನ್ ವತಿಯಿಂದ ನಾಟ್ಯ ತರಬೇತಿ ಶಿಕ್ಷಣ ಅಭಿಯಾನ

ನಿಡ್ಲೆ: ಯಕ್ಷ ಧ್ರುವ ಪಟ್ಲ ಫೌಂಡೇಶನ್ ವತಿಯಿಂದ ಯಕ್ಷ ಧ್ರುವ ಯಕ್ಷ ಶಿಕ್ಷಣ ನಾಟ್ಯ ತರಬೇತಿ ಅಭಿಯಾನ 2023-24ನೇ ಕಾರ್ಯಕ್ರಮದ ಅಡಿಯಲ್ಲಿ ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಯಕ್ಷ ನಾಟ್ಯ ತರಬೇತಿ ಉದ್ಘಾಟನೆಗೊಂಡಿತು.

ಕಾರ್ಯಕ್ರಮದಲ್ಲಿ ಯಕ್ಷ ಧ್ರುವ ಸತೀಶ್ ಪಟ್ಲ ಇವರು ಪ್ರಾಸ್ತಾವಿಕವಾಗಿ ಮಾತನಾಡಿ ಶುಭ ಕೋರಿದರು. ಸಭೆಯಲ್ಲಿ ವಾಸುದೇವ ಐತಾಳ್, ನಾಟ್ಯ ಗುರುಗಳಾದ ಈಶ್ವರ ಪ್ರಸಾದ್ ಶಾಸ್ತ್ರಿ, ಪ್ರಖ್ಯಾತ ರೈ. ದಿವಿತ್ ರೈ, ಪ್ರವೀಣ್ ಕುಮಾರ್ ಹೆಬ್ಬಾರ್, ರಾಜಗುರು ಹೆಬ್ಬಾರ್, ಪುರುಷೋತ್ತಮ್ ಗೌಡ, ಮುಖ್ಯ ಶಿಕ್ಷಕರಾದ ಶ್ರೀಮತಿ ಶಾಂತ ಶೆಟ್ಟಿ, ಸಹಶಿಕ್ಷಕರು, ಪೋಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಶರತ್ ಕುಮಾರ್ ತುಳುಪುಳೆ ಕಾರ್ಯಕ್ರಮ ನಿರ್ವಹಿಸಿದರು.

Related posts

ಬೆಳ್ತಂಗಡಿ ಬಸದಿಯಲ್ಲಿ ಮಹಾವೀರ ಜಯಂತಿ ಆಚರಣೆ

Suddi Udaya

ಗುರುವಾಯನಕರೆ ಎಕ್ಸೆಲ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓರಿಯಂಟೇಶನ್ ಕಾರ್ಯಕ್ರಮಶ್ರದ್ಧೆಯಿಂದ ಕಲಿತರೆ ಅದ್ಭುತ ಅವಕಾಶ: ಖ್ಯಾತ ನಿರ್ದೇಶಕ ಸ್ಮಿತೇಶ್ ಬಾರ್ಯ ವಿದ್ಯಾರ್ಥಿಗಳ ಕನಸು ನನಸು ಮಾಡುವುದೇ ನಮ್ಮ ಗುರಿ: ಸುಮಂತ್ ಕುಮಾರ್ ಜೈನ್

Suddi Udaya

ಹೊಕ್ಕಾಡಿಗೋಳಿ: ವೀರ ವಿಕ್ರಮ ಜೋಡುಕರೆ ಬಯಲು ಕಂಬಳದ “ಕರೆ” ಮುಹೂರ್ತ

Suddi Udaya

ಕಳೆಂಜ: ಕಟ್ಟಿಗೆ ದಾಸ್ತಾನು ಕಟ್ಟಡಕ್ಕೆ ಉರುಳಿದ ಮರ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು

Suddi Udaya

ಇಂದಬೆಟ್ಟು: ಗೋಮಾಂಸ ಮಾಡುತ್ತಿದ್ದ ಶೆಡ್ ಮೇಲೆ ಪೊಲೀಸ್ ದಾಳಿ: ಇಬ್ಬರು ಆರೋಪಿಗಳ ಬಂಧನ

Suddi Udaya

ನಾಲ್ಕೂರು ಗ್ರಾಮದ ಅಲೈಮಾರ್ ನಲ್ಲಿ ರಸ್ತೆ ದುರಸ್ಥಿ,

Suddi Udaya
error: Content is protected !!