25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ನಿಡ್ಲೆ: ಯಕ್ಷ ಧ್ರುವ ಪಟ್ಲ ಫೌಂಡೇಶನ್ ವತಿಯಿಂದ ನಾಟ್ಯ ತರಬೇತಿ ಶಿಕ್ಷಣ ಅಭಿಯಾನ

ನಿಡ್ಲೆ: ಯಕ್ಷ ಧ್ರುವ ಪಟ್ಲ ಫೌಂಡೇಶನ್ ವತಿಯಿಂದ ಯಕ್ಷ ಧ್ರುವ ಯಕ್ಷ ಶಿಕ್ಷಣ ನಾಟ್ಯ ತರಬೇತಿ ಅಭಿಯಾನ 2023-24ನೇ ಕಾರ್ಯಕ್ರಮದ ಅಡಿಯಲ್ಲಿ ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಯಕ್ಷ ನಾಟ್ಯ ತರಬೇತಿ ಉದ್ಘಾಟನೆಗೊಂಡಿತು.

ಕಾರ್ಯಕ್ರಮದಲ್ಲಿ ಯಕ್ಷ ಧ್ರುವ ಸತೀಶ್ ಪಟ್ಲ ಇವರು ಪ್ರಾಸ್ತಾವಿಕವಾಗಿ ಮಾತನಾಡಿ ಶುಭ ಕೋರಿದರು. ಸಭೆಯಲ್ಲಿ ವಾಸುದೇವ ಐತಾಳ್, ನಾಟ್ಯ ಗುರುಗಳಾದ ಈಶ್ವರ ಪ್ರಸಾದ್ ಶಾಸ್ತ್ರಿ, ಪ್ರಖ್ಯಾತ ರೈ. ದಿವಿತ್ ರೈ, ಪ್ರವೀಣ್ ಕುಮಾರ್ ಹೆಬ್ಬಾರ್, ರಾಜಗುರು ಹೆಬ್ಬಾರ್, ಪುರುಷೋತ್ತಮ್ ಗೌಡ, ಮುಖ್ಯ ಶಿಕ್ಷಕರಾದ ಶ್ರೀಮತಿ ಶಾಂತ ಶೆಟ್ಟಿ, ಸಹಶಿಕ್ಷಕರು, ಪೋಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಶರತ್ ಕುಮಾರ್ ತುಳುಪುಳೆ ಕಾರ್ಯಕ್ರಮ ನಿರ್ವಹಿಸಿದರು.

Related posts

ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘದ ಮಹಾಸಭೆ: ನೂತನ ಅಧ್ಯಕ್ಷರಾಗಿ ದಿನೇಶ್ ಕೆ. ಕೊಕ್ಕಡ ಆಯ್ಕೆ

Suddi Udaya

ಬೆಳ್ತಂಗಡಿ ನ್ಯಾಯಾಲಯ ಸಂಕೀರ್ಣದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

Suddi Udaya

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಬೆಳ್ತಂಗಡಿ ಪ್ರಾ.ಕೃ.ಪ.ಸ. ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ನಾವರ: ಮನೆಯೊಳಗೆ ಅವಿತುಕೊಂಡಿದ್ದ ಕಾಳಿಂಗ ಸರ್ಪ, ಭಯಭೀತರಾದ ಕುಟುಂಬ: ಸ್ನೇಕ್ ಅಶೋಕ್ ಲಾಯಿಲರವರಿಂದ ಯಶಸ್ವಿ ಕಾರ್ಯಾಚರಣೆ

Suddi Udaya

ಕುವೆಟ್ಟು: ಶ್ರೀ ರಾಮನವಮಿ ಉತ್ಸವ-ಧಾರ್ಮಿಕ ಸಭೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಜೇಮ್ಸ್ ಪಟ್ಟೇರಿಲ್ ರವರಿಗೆ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಅಭಿನಂದನೆ

Suddi Udaya
error: Content is protected !!