July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರು: ಸ.ಹಿ.ಪ್ರಾ. ಶಾಲಾ ಶಿಕ್ಷಕಿ ಕು. ದೇವಿಕಾ ರವರಿಗೆ ಬೀಳ್ಕೊಡುಗೆ ಸಮಾರಂಭ

ಬಂದಾರು: ಬಂದಾರು ಗ್ರಾಮದ ಸ.ಹಿ.ಪ್ರಾ. ಶಾಲೆ ಪೆರ್ಲ-ಬೈಪಾಡಿ ಇಲ್ಲಿಂದ ವರ್ಗಾವಣೆಗೊಂಡ ಶಿಕ್ಷಕಿ ಕುಮಾರಿ ದೇವಿಕಾ ಇವರ ಬೀಳ್ಕೊಡುಗೆ ಸಮಾರಂಭ ಆ.12ರಂದು ಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಬಂದಾರು ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ಅನಿತಾ, ಎಸ್.ಡಿ ಎಂ.ಸಿ ಅಧ್ಯಕ್ಷರಾದ ದಾಮೋದರ ಹಾಗೂ ಎಸ್.ಡಿ ಎಂ.ಸಿ ಸದಸ್ಯರು, ಕುಪ್ಪೆಟ್ಟಿ ಕ್ಲಸ್ಟರ್ ನ ಸಿ.ಆರ್.ಪಿ ಸಂಧ್ಯಾ ಬಿ,ಪೋಷಕರು, ಶಿಕ್ಷಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ವರ್ಗಾವಣೆಗೊಂಡ ಶಿಕ್ಷಕಿ ಶಾಲೆಗೆ ಮಿಕ್ಸರ್ ಗ್ರೈಂಡರ್ ಅನ್ನು ಉಡುಗೊರೆಯಾಗಿ ನೀಡಿದರು.

Related posts

ಸೋಜಾ ಎಲೆಕ್ಟ್ರಾನಿಕ್ಸ್‌ನಲ್ಲಿ ಗೊದ್ರೇಜ್ ಗೃಹೋಪಯೋಗಿ ಉತ್ಪನ್ನಗಳ ಭರ್ಜರಿ ಮಾನ್ಸೂನ್ ಆಫರ್

Suddi Udaya

ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ ಬೆಳ್ತಂಗಡಿ ತಾಲೂಕಿನ ವಿವಿಧ ಇಲಾಖೆಯ ಒವರಂ ಕ್ರಿಕೆಟ್ ಪಂದ್ಯಾಟ “ರಾಜಕೇಸರಿ ರತ್ನ ಟ್ರೋಫಿ”

Suddi Udaya

ಕಲ್ಮಂಜ: ನಿಡಿಗಲ್ ಆದರ್ಶನಗರದ ನಿವಾಸಿ ಚಂದ್ರಶೇಖರ್ ಎಮ್. ನಿಧನ

Suddi Udaya

ಬಳಂಜ ವಾಲಿಬಾಲ್ ಕ್ಲಬ್ ಸೀಸನ್-5 ವಾಲಿಬಾಲ್ ಪಂದ್ಯಾಟ ಯಶಸ್ವಿಯಾಗಿ ಸಂಪನ್ನ.

Suddi Udaya

ಡಾ|| ಹೆಗ್ಗಡೆಯವರಿಂದ ಹುಣ್ಸೆಕಟ್ಟೆ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅಕ್ರಮ ಮರಳು ಸಾಗಿಸುತ್ತಿದ್ದ ಎರಡು ಲಾರಿ ಪೊಲೀಸರ ವಶ: ತಹಶೀಲ್ದಾರ್ ತಂಡ ಕಾರ್ಯಾಚರಣೆ

Suddi Udaya
error: Content is protected !!