22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮದ್ದಡ್ಕ :12 ನೇ ವರ್ಷದ ಆಮಂತ್ರಣ ಪತ್ರಿಕೆ ಬಿಡುಗಡೆ

ಮದ್ದಡ್ಕ : ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಮದ್ದಡ್ಕ ಇದರ 12 ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಯು ಸಮಿತಿಯ ಅಧ್ಯಕ್ಷ ಗೋಪಿನಾಥ್ ನಾಯಕ್ ಅವರ ಅಧ್ಯಕ್ಷತೆಯಲ್ಲಿ ಜರುಗಿತು.

ಹಿರಿಯರಾದ ಆನಂದ ಪ್ರಭು ಮದ್ದಡ್ಕ ಇವರು ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು. ಈ‌ ಸಂದಭ೯ದಲ್ಲಿ ಪದಾಧಿಕಾರಿಗಳು ಹಾಗೂ ಸದಸ್ಯರು ಮತ್ತು ಊರಿನ ಗಣ್ಯರು ಉಪಸ್ಥಿತರಿದ್ದರು.

Related posts

ಮದ್ದಡ್ಕ ವಿ.ಹಿಂ.ಪ. ಭಜರಂಗದಳ ವತಿಯಿಂದ ನಂದಗೋಕುಲ ಗೋಶಾಲೆಗೆ ಹಸಿಹುಲ್ಲು ವಿತರಣೆ

Suddi Udaya

ಎಕ್ಸಲೆ೦ಟ್ ಮೂಡುಬಿದಿರೆ ನೀಟ್ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

Suddi Udaya

ಮಾವಿನಕಟ್ಟೆ ಸಾಂತಾ ಆನ್ನಾ ಮಾತೆಯ ಚಚ್೯ ನಲ್ಲಿ ಸಂಭ್ರಮದ ತೆನೆ ಹಬ್ಬ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ನೇತೃತ್ವದಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ಉಚಿತ ದಂತ ಚಿಕಿತ್ಸಾ ಶಿಬಿರ

Suddi Udaya

ಉಜಿರೆ: ಶ್ರೀ ಧ.ಮಂ. ಕಾಲೇಜಿನ ಸಮಾಜಕಾರ್ಯ ವಿಭಾಗ ಹಾಗೂ ಸ್ತ್ರೀ ಶಕ್ತಿ ಪಡಂಗಡಿ ಇದರ ಸಹಯೋಗದಿಂದ ಮುಟ್ಟಿನ ಕಪ್ ಬಳಕೆ ಮತ್ತು ಸುರಕ್ಷತೆಯ ಅರಿವು ಕಾರ್ಯಕ್ರಮ

Suddi Udaya

ಲಾಯಿಲ ಸೈಂಟ್ ಮೇರಿಸ್ ಶಾಲೆ ರಜತ ಮಹೋತ್ಸವ ಸಂಭ್ರಮ: ಡಾ| ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದ ಶಾಲೆಯ ಆಡಳಿತ ಮಂಡಳಿ

Suddi Udaya
error: Content is protected !!