25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕೊಕ್ಕಡ ಗ್ರಾಮ ಪಂಚಾಯತ್ ಅಭಿವೃದ್ಧಿ ಸಹಿಸದ ಕಿಡಿಗೇಡಿಗಳಿಂದ ಬ್ಯಾನರ್ ದ್ವಂಸ ಪ್ರಕರಣ

ಕೊಕ್ಕಡ: ಇಲ್ಲಿಯ ಕೆಂಗುಡೇಳು ಬಳಿ ನೂತನವಾಗಿ ನಿರ್ಮಿಸಿದ ಬಸ್ ತಂಗುದಾಣಕ್ಕೆ ಕೊಕ್ಕಡ ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರಿಗೆ ಅಭಿನಂದನಾ ಬ್ಯಾನರ್ ಕೆಂಗುಡೆಲ್ ನಾಗರಿಕರು ಹಾಕಿದ್ದರು. ಇದನ್ನು ಯಾರೋ ಅಭಿವೃದ್ಧಿ ಸಹಿಸದ ಕಿಡಿಗೇಡಿಗಳು ಹರಿದು ದ್ವಂಸ ಮಾಡಿರುವ ಕುರಿತು ನಾಗರಿಕರು ಆಕ್ರೋಶ ಹೊರ ಹಾಕಿರುವ ಘಟನೆ ನಡೆದಿದೆ.

ಈ ಬಗ್ಗೆ ಬ್ಯಾನರ್ ಹಾಕಿರುವ ನಾಗರಿಕರು ದೈವಗಳ ಮೊರೆ ಹೋಗುವುದಾಗಿ ತಿಳಿಸಿದ್ದಾರೆ.

Related posts

ಶಾಸಕರು ತಮ್ಮ ಅಪ್ತರ ಮೂಲಕ ಅಕ್ರಮ ಮರ ಸಾಗಾಟ, ಅಕ್ರಮ ಮರಳುಗಾರಿಕೆಯಲ್ಲಿ ತೊಡಗಿ ಚುಣಾವಣೆಗೆ ಹಣ ಖರ್ಚು ಮಾಡಿದ್ದಾರೆ: ಮನೋಹರ ಕುಮಾರ್ ಆರೋಪ ; ಬ್ಲಾಕ್ ಕಾಂಗ್ರೆಸ್ ನಿಂದ ಪತ್ರಿಕಾಗೋಷ್ಠಿ

Suddi Udaya

ಸೋಮಂತಡ್ಕದಲ್ಲಿ ರಾಮನಾಮ ಸಂಕೀರ್ತನೆ ಕಾರ್ಯಕ್ರಮ: ಕರಸೇವಕ ಸುರೇಶ್ ಭಟ್ ಕೊಲ್ಯ ರವರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ: ಅಪಘಾತ ಪ್ರಕರಣ: ಬಸ್ ಚಾಲಕನಿಗೆ ಶಿಕ್ಷೆ

Suddi Udaya

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿ ವಿದ್ಯಾರ್ಥಿಗಳ ಉತ್ತಮ ಸಾಧನೆ

Suddi Udaya

ತಾಲೂಕು ಮಟ್ಟದ ಸ್ಪರ್ಧೆ: ಉಜಿರೆ ಎಸ್ ಡಿ ಎಂ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!