ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಬಂದಾರು ಗ್ರಾಮ

Suddi Udaya

ಬಂದಾರು: ಈಶ ಸಂಸ್ಥೆಯ 15ನೇ ಗ್ರಾಮೋತ್ಸವದ ಆಶ್ರಯದಲ್ಲಿ, ಆಡೋಣ ಸಂಭ್ರಮಿಸೋಣ ಮುನ್ನಡೆಯೋಣ ಎಂಬ ಧೈಯ ವಾಕ್ಯದೊಂದಿಗೆ ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ಆ.13 ರಂದು ನಡೆದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಗ್ರಾಮವು ಪ್ರಥಮ ಸ್ಥಾನವನ್ನು ಗಳಿಸಿದೆ.

ದಕ್ಷಿಣ ಕನ್ನಡ ಪ್ರತಿನಿಧಿಸುತ್ತಿರುವ ತಂಡವು ಸೆ.3ರಂದು ಮೈಸೂರಿನಲ್ಲಿ ನಡೆಯುವ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾವಳಿಗೆ ಆಯ್ಕೆಯಾಗಿದೆ.

Leave a Comment

error: Content is protected !!