37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಾರ್ಯ ಗ್ರಾ.ಪಂ. ಘನ ತ್ಯಾಜ್ಯ ಘಟಕದ ಉದ್ಘಾಟನೆ ಮತ್ತು ಗ್ರಂಥಪಾಲಕರ ದಿನಾಚರಣೆ

ಬಾರ್ಯ: ಬಾರ್ಯ ಗ್ರಾಮ ಪಂಚಾಯತ್ ನ “ಘನ ತ್ಯಾಜ್ಯ ಘಟಕದ ಉದ್ಘಾಟನೆ” ಮತ್ತು ಗ್ರಾಮ ಪಂಚಾಯತ್ ಗ್ರಂಥಾಲಯದ “ಗ್ರಂಥಪಾಲಕರ ದಿನಾಚರಣೆ “ಕಾರ್ಯಕ್ರಮವನ್ನು ಆ.12ರಂದು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಗ್ರಾ.ಪಂ. ಅಧ್ಯಕ್ಷೆ ಉಷಾ ಶರತ್, ಉಪಾಧ್ಯಕ್ಷ ಪಿ.ಕೆ. ಉಸ್ಮಾನ್, ಸದಸ್ಯರಾದ ಬಾಲಕೃಷ್ಣ ಶೆಟ್ಟಿ, ಕಮಲಾಕ್ಷ, ಅನುರಾಗ್ ಎಸ್ ಪಿ, ಸುಜೀರ್ ಮಹಮ್ಮದ್ ಫೈಝಲ್, ಧರ್ಣಪ್ಪ ಗೌಡ, ವಸಂತ, ಯಶೋಧ ವೈ, ಸರೋಜಿನಿ, ಜಯಂತಿ, ಮೈಮುನಾ, ನಾಝಿಯ, ಪುಷ್ಪ, ಪಂಚಾಯತ್ ಕಾರ್ಯದರ್ಶಿ ಶೀಲಾ ಎಸ್, ಮತ್ತು ಸಿಬ್ಬಂದಿ ವರ್ಗ, ಗ್ರಂಥಾಲಯ ಮೇಲ್ವಿಚಾರಕಿ, ಸಂಜೀವಿನಿ ಒಕ್ಕೂಟ ದ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ನವೋದಯ ಪ್ರೌಢಶಾಲೆ ಮತ್ತು ಲಾಯಿಲ ಬಿ.ಇಡಿ ಕಾಲೇಜಿನ ನಿವೃತ್ತ ಗೌರವ ಪ್ರಾಧ್ಯಾಪಕ ಪಿ ವೆಂಕಟರಮಣ ನಿಧನ

Suddi Udaya

ಫೆ.4: ನಮ್ಮೂರ ಕನ್ನಡ ಶಾಲೆ ನಮ್ಮ ಹೆಮ್ಮೆ “ಸೇವಾಯಜ್ಞ”

Suddi Udaya

ನಡ-ಕನ್ಯಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya

ಬಿಜೆಪಿ ಎಸ್.ಸಿ ಮೋರ್ಚಾದ ಉಪಾಧ್ಯಕ್ಷರಾಗಿ ಸುರೇಶ್ ಎಚ್ ಆರಂಬೋಡಿ ಆಯ್ಕೆ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಕೆಲಸ ಕಾರ್ಯಗಳಿಗೆ ರಾಜ್ಯಾದ್ಯಂತ ಮೆಚ್ಚುಗೆ: ತಂಡದ ಸಂಚಾಲಕ ಮೋಹನ್ ಕುಮಾರ್ ರವರ ಭಾವಚಿತ್ರ ಪೇಂಟಿಂಗ್ ನಲ್ಲಿ ತಯಾರಿಸಿ ಬಳ್ಳಾರಿಯ ಅಭಿಮಾನಿಯಿಂದ ಹಸ್ತಾಂತರ

Suddi Udaya

ಮಚ್ಚಿನ ಅನಂತೇಶ್ವರ ಸಂಜೀವಿನಿ ಮಹಿಳಾ ಒಕ್ಕೂಟದ ವತಿಯಿಂದ ಸ್ವಸಹಾಯ ಸಂಘದ ಸದಸ್ಯರಿಗೆ ಫಿನೈಲ್ ಹಾಗೂ ಸೋಪ್ ಆಯಿಲ್ ತರಬೇತಿ

Suddi Udaya
error: Content is protected !!