23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಾರ್ಯ ಗ್ರಾ.ಪಂ. ಘನ ತ್ಯಾಜ್ಯ ಘಟಕದ ಉದ್ಘಾಟನೆ ಮತ್ತು ಗ್ರಂಥಪಾಲಕರ ದಿನಾಚರಣೆ

ಬಾರ್ಯ: ಬಾರ್ಯ ಗ್ರಾಮ ಪಂಚಾಯತ್ ನ “ಘನ ತ್ಯಾಜ್ಯ ಘಟಕದ ಉದ್ಘಾಟನೆ” ಮತ್ತು ಗ್ರಾಮ ಪಂಚಾಯತ್ ಗ್ರಂಥಾಲಯದ “ಗ್ರಂಥಪಾಲಕರ ದಿನಾಚರಣೆ “ಕಾರ್ಯಕ್ರಮವನ್ನು ಆ.12ರಂದು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಗ್ರಾ.ಪಂ. ಅಧ್ಯಕ್ಷೆ ಉಷಾ ಶರತ್, ಉಪಾಧ್ಯಕ್ಷ ಪಿ.ಕೆ. ಉಸ್ಮಾನ್, ಸದಸ್ಯರಾದ ಬಾಲಕೃಷ್ಣ ಶೆಟ್ಟಿ, ಕಮಲಾಕ್ಷ, ಅನುರಾಗ್ ಎಸ್ ಪಿ, ಸುಜೀರ್ ಮಹಮ್ಮದ್ ಫೈಝಲ್, ಧರ್ಣಪ್ಪ ಗೌಡ, ವಸಂತ, ಯಶೋಧ ವೈ, ಸರೋಜಿನಿ, ಜಯಂತಿ, ಮೈಮುನಾ, ನಾಝಿಯ, ಪುಷ್ಪ, ಪಂಚಾಯತ್ ಕಾರ್ಯದರ್ಶಿ ಶೀಲಾ ಎಸ್, ಮತ್ತು ಸಿಬ್ಬಂದಿ ವರ್ಗ, ಗ್ರಂಥಾಲಯ ಮೇಲ್ವಿಚಾರಕಿ, ಸಂಜೀವಿನಿ ಒಕ್ಕೂಟ ದ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಮುಂಡೂರುಪಳಿಕೆ ಹಾಲು ಉತ್ಪಾದಕರ ಘಟಕ ಉದ್ಘಾಟನೆ

Suddi Udaya

ಮಚ್ಚಿನ ಉಚಿತ ನೇತ್ರಾ ತಪಾಸಣಾ ಶಿಬಿರ

Suddi Udaya

ಉಜಿರೆ: ಶ್ರೀ ಧ.ಮಂ. ಕಾಲೇಜಿನ ಸಂಸ್ಕೃತ ಮತ್ತು ಗಣಿತ ವಿಭಾಗದ ಜಂಟಿ ಆಯೋಗದಲ್ಲಿ “ಗಣಿತ ಸಂಸ್ಕೃತ ಸಂಗಮ “

Suddi Udaya

ಬಳಂಜ ಗ್ರಾ.ಪಂ. ನಲ್ಲಿ ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya

ಮುಂಡಾಜೆ ಪ್ರೌಢಶಾಲೆಯಲ್ಲಿ ಹುತಾತ್ಮ ಮೋಹನ್ ದಾಸನ್ ರವರ ಭಾವಚಿತ್ರ ಅನಾವರಣ

Suddi Udaya

ಉಜಿರೆ: ಶ್ರೀ. ಧ. ಮಂ ಆಂ.ಮಾ. ಶಾಲೆಯಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಛದ್ಮವೇಶ ಸ್ಪರ್ಧೆ

Suddi Udaya
error: Content is protected !!