22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಾರ್ಯ ಗ್ರಾ.ಪಂ. ಘನ ತ್ಯಾಜ್ಯ ಘಟಕದ ಉದ್ಘಾಟನೆ ಮತ್ತು ಗ್ರಂಥಪಾಲಕರ ದಿನಾಚರಣೆ

ಬಾರ್ಯ: ಬಾರ್ಯ ಗ್ರಾಮ ಪಂಚಾಯತ್ ನ “ಘನ ತ್ಯಾಜ್ಯ ಘಟಕದ ಉದ್ಘಾಟನೆ” ಮತ್ತು ಗ್ರಾಮ ಪಂಚಾಯತ್ ಗ್ರಂಥಾಲಯದ “ಗ್ರಂಥಪಾಲಕರ ದಿನಾಚರಣೆ “ಕಾರ್ಯಕ್ರಮವನ್ನು ಆ.12ರಂದು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಗ್ರಾ.ಪಂ. ಅಧ್ಯಕ್ಷೆ ಉಷಾ ಶರತ್, ಉಪಾಧ್ಯಕ್ಷ ಪಿ.ಕೆ. ಉಸ್ಮಾನ್, ಸದಸ್ಯರಾದ ಬಾಲಕೃಷ್ಣ ಶೆಟ್ಟಿ, ಕಮಲಾಕ್ಷ, ಅನುರಾಗ್ ಎಸ್ ಪಿ, ಸುಜೀರ್ ಮಹಮ್ಮದ್ ಫೈಝಲ್, ಧರ್ಣಪ್ಪ ಗೌಡ, ವಸಂತ, ಯಶೋಧ ವೈ, ಸರೋಜಿನಿ, ಜಯಂತಿ, ಮೈಮುನಾ, ನಾಝಿಯ, ಪುಷ್ಪ, ಪಂಚಾಯತ್ ಕಾರ್ಯದರ್ಶಿ ಶೀಲಾ ಎಸ್, ಮತ್ತು ಸಿಬ್ಬಂದಿ ವರ್ಗ, ಗ್ರಂಥಾಲಯ ಮೇಲ್ವಿಚಾರಕಿ, ಸಂಜೀವಿನಿ ಒಕ್ಕೂಟ ದ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಕುಕ್ಕೇಡಿ ಗ್ರಾ.ಪಂ. ನ ಮೊದಲನೇ ಹಂತದ ಗ್ರಾಮ ಸಭೆ

Suddi Udaya

ನಾವೂರು: ಮುರ ಮದರಸದಲ್ಲಿ ಮಾದಕ ದ್ರವ್ಯ ವಿರುದ್ಧದ ಅಭಿಯಾನ ಹಾಗೂ ಸ್ನೇಹ ಸಹವಾಸ ಶಿಬಿರ

Suddi Udaya

ಜ.10: ವಿದ್ಯುತ್ ನಿಲುಗಡೆ

Suddi Udaya

ಸೆ.7-9: ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 34ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಜ.2: ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಉಜಿರೆ ಯುವವಾಹಿನಿ ಸಂಚಲನ ಸಮಿತಿಯ ಅಧ್ಯಕ್ಷರಾಗಿ ರಿತೇಶ್ ರೆಂಜಾಳ ಮತ್ತು ಕಾರ್ಯದರ್ಶಿಯಾಗಿ ಉದಯ ಮಾಚಾರ್ ಆಯ್ಕೆ‌

Suddi Udaya
error: Content is protected !!