25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ: ಹಲೇಜಿ -ಕಲಾಯಿ ಸಂಪರ್ಕ ರಸ್ತೆಯ ಚೆಕ್ ಡ್ಯಾಮ್ ನಲ್ಲಿ ತುಂಬಿಕೊಂಡ ಮರದ ದಿಮ್ಮಿಗಳ ತೆರವು

ಗೇರುಕಟ್ಟೆ : ಹಲೇಜಿ -ಕಲಾಯಿ ಸಂಪರ್ಕ ರಸ್ತೆಯಲ್ಲಿ ಚೆಕ್ ಡ್ಯಾಮ್ ನಲ್ಲಿ ಮಳೆಗೆ ಬಂದು ತುಂಬಿಕೊಂಡ ಮರದ ದಿಮ್ಮಿಗಳನ್ನು ಕಿರಣ್ ಚಂದ್ರ ಪುಷ್ಪಗಿರಿ ಅವರು ತಮ್ಮ ಸ್ವಂತ ಖರ್ಚಿನಲ್ಲಿ ಮಿಷಿನ್ ಮುಖಾಂತರ ಆ.12ರಂದು ತೆರವುಗೊಳಿಸಿದರು.

ಈ ಸಂದರ್ಭದಲ್ಲಿ ಸುಭಾಸ್ ಕೆ.ಎನ್ ಹಲೇಜಿ, ಶ್ರೀಧರ್ ಪೂಜಾರಿ ಕಲಾಯಿ ಹಾಗೂ ಸುಧೀರ್ ಕೆ. ಎನ್ ಹಲೇಜಿ ಸಹಕಾರವನ್ನು ನೀಡಿದರು.

Related posts

ನಡ ಸರಕಾರಿ ಪ್ರೌಢಶಾಲೆ ಶಾಲಾ ಪ್ರಾರಂಭೋತ್ಸವ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಅಂಗಣೋತ್ಸವ , ದೇವರ ದರ್ಶನ ಬಲಿ

Suddi Udaya

ಯನಪೋಯ ಆರ್ಟ್ಸ್ ಸೈನ್ಸ್ ಕಾಮರ್ಸ್ ಪದವಿ ವಿದ್ಯಾರ್ಥಿಗಳಿಂದ ಸ. ಹಿ. ಪ್ರಾ. ಶಾಲೆ ಸರಳಿಕಟ್ಟೆಯಲ್ಲಿ ಎನ್ ಎಸ್ ಎಸ್ ಶಿಬಿರ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರದಲ್ಲಿ ಜೀವ ಜಗತ್ತಿನ ವಿಸ್ಮಯಗಳು ‘ ಎನ್ನುವ ವಿಶೇಷ ಕಾರ್ಯಕ್ರಮ

Suddi Udaya

ಶಿಶಿಲ ಹಾ.ಉ.ಸ. ಸಂಘದ ಅಧ್ಯಕ್ಷರಾಗಿ ಸಂತೋಷ್ ಎ.ಎಸ್ ಹಾಗೂ ಉಪಾಧ್ಯಕ್ಷರಾಗಿ ಡಿ ಲಕ್ಷ್ಮೀಶ ಗೌಡ ಆಯ್ಕೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಬಾಲಕಿಯರ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!