April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬೆಳ್ತಂಗಡಿ: ಹುಣ್ಸೆಕಟ್ಟೆ 23ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಹುಣ್ಸೆಕಟ್ಟೆ 23ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಆ.13 ರಂದು ಸಮುದಾಯ ಭವನದಲ್ಲಿ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ 23 ನೇ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷ ಲಕ್ಷ್ಮಣ್ ಮೆಸ್ಕಾಂ, ನಿಕಟಪೂರ್ವ ಅಧ್ಯಕ್ಷ ಸಚಿನ್ ಸಾಲಿಯಾನ್, ಅಧ್ಯಕ್ಷ ಲಕ್ಷ್ಮಣ್ ಪಿ. ಕೆಂಬರ್ಜೆ, ಉಪಾಧ್ಯಕ್ಷ ಶರತ್ ಎಂ. ಗೌಡ, ಸಂತೋಷ್ ನಾಯಕ್, ಉಲ್ಲಾಸ್ ಆರ್, ಕಾರ್ಯದರ್ಶಿ ಅಶ್ವತ್ ಕೆಂಬರ್ಜೆ, ಕೋಶಾಧಿಕಾರಿ ನಿತಿನ್ ಡಿ. ಗೌಡ, ಮಹಿಳಾ ಸಮಿತಿಯ ಅಧ್ಯಕ್ಷೆ ಕಲ್ಯಾಣಿ, ಉಪಾಧ್ಯಕ್ಷೆ ಕುಮಾರಿ ಮಾನಸ, ಕೋಶಾಧಿಕಾರಿ ಅನಿತಾ ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.

Related posts

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಉಜಿರೆ ಮಹಾಶಕ್ತಿಕೇಂದ್ರದ ಸಭೆ

Suddi Udaya

ಕೊಕ್ಕಡ ಶ್ರೀ ಕ್ಷೇತ್ರ ವೈದ್ಯನಾಥೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಬಣಕಲ್ ಸಾಯಿಕೃಷ್ಣ ಹೆಲ್ತ್ ಸೆಂಟರ್ ನಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ನೇತ್ರ ತಪಾಸಣೆ ಶಿಬಿರ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ದೇವರ ಪ್ರತಿಷ್ಠಾ ವರ್ಧಂತಿ

Suddi Udaya

ಎಸ್.ಡಿ.ಎಂ ಪ.ಪೂ. ಕಾಲೇಜಿನಲ್ಲಿ ಭಿತ್ತಿಪತ್ರಿಕೆ ಸ್ಪರ್ಧೆ

Suddi Udaya

ಉಜಿರೆ ಶ್ರೀ ಧ. ಮಂ. ಕಾಲೇಜಿನಲ್ಲಿ ಐ.ಟಿ. ಕ್ಲಬ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya
error: Content is protected !!