30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬೆಳ್ತಂಗಡಿ: ಹುಣ್ಸೆಕಟ್ಟೆ 23ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಹುಣ್ಸೆಕಟ್ಟೆ 23ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಆ.13 ರಂದು ಸಮುದಾಯ ಭವನದಲ್ಲಿ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ 23 ನೇ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷ ಲಕ್ಷ್ಮಣ್ ಮೆಸ್ಕಾಂ, ನಿಕಟಪೂರ್ವ ಅಧ್ಯಕ್ಷ ಸಚಿನ್ ಸಾಲಿಯಾನ್, ಅಧ್ಯಕ್ಷ ಲಕ್ಷ್ಮಣ್ ಪಿ. ಕೆಂಬರ್ಜೆ, ಉಪಾಧ್ಯಕ್ಷ ಶರತ್ ಎಂ. ಗೌಡ, ಸಂತೋಷ್ ನಾಯಕ್, ಉಲ್ಲಾಸ್ ಆರ್, ಕಾರ್ಯದರ್ಶಿ ಅಶ್ವತ್ ಕೆಂಬರ್ಜೆ, ಕೋಶಾಧಿಕಾರಿ ನಿತಿನ್ ಡಿ. ಗೌಡ, ಮಹಿಳಾ ಸಮಿತಿಯ ಅಧ್ಯಕ್ಷೆ ಕಲ್ಯಾಣಿ, ಉಪಾಧ್ಯಕ್ಷೆ ಕುಮಾರಿ ಮಾನಸ, ಕೋಶಾಧಿಕಾರಿ ಅನಿತಾ ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.

Related posts

ಫೆಬ್ರವರಿ ತಿಂಗಳಲ್ಲಿ ತಾ.ಪಂ – ಜಿ.ಪಂ ಚುನಾವಣೆ: ಮೀಸಲಾತಿ ಪ್ರಕಟಣೆಯ ನಿರೀಕ್ಷೆ: ಆಯೋಗದ ಸಿದ್ಧತೆ

Suddi Udaya

ಆ.18: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ತಾಲೂಕು ಮಟ್ಟದ ಕೆಸರ್ ಕಂಡೊಡು ಗೌಡರೆ ಗೌಜಿ ಗಮ್ಮತ್ ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

Suddi Udaya

ವಾಣಿ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ ಮತ್ತು ಎನ್ ಎಸ್ ಎಸ್ ದೈನಂದಿನ ಚಟುವಟಿಕೆಗಳ ಸಮಾರೋಪ

Suddi Udaya

ಕಲ್ಮಂಜ ಗ್ರಾ.ಪಂ. ಅಧ್ಯಕ್ಷರಾಗಿ ವಿಮಲಾ, ಉಪಾಧ್ಯಕ್ಷರಾಗಿ ಪೂರ್ಣಿಮ ಅವಿರೋಧ ಆಯ್ಕೆ

Suddi Udaya

ಮಚ್ಚಿನ ಉಚಿತ ನೇತ್ರಾ ತಪಾಸಣಾ ಶಿಬಿರ

Suddi Udaya

ಮರೋಡಿ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ ಹಾಗೂ ಮಹಿಳಾ ದಿನಾಚರಣೆ

Suddi Udaya
error: Content is protected !!