ಬೆಳ್ತಂಗಡಿ: ಹುಣ್ಸೆಕಟ್ಟೆ 23ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ಹುಣ್ಸೆಕಟ್ಟೆ 23ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಆ.13 ರಂದು ಸಮುದಾಯ ಭವನದಲ್ಲಿ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ 23 ನೇ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷ ಲಕ್ಷ್ಮಣ್ ಮೆಸ್ಕಾಂ, ನಿಕಟಪೂರ್ವ ಅಧ್ಯಕ್ಷ ಸಚಿನ್ ಸಾಲಿಯಾನ್, ಅಧ್ಯಕ್ಷ ಲಕ್ಷ್ಮಣ್ ಪಿ. ಕೆಂಬರ್ಜೆ, ಉಪಾಧ್ಯಕ್ಷ ಶರತ್ ಎಂ. ಗೌಡ, ಸಂತೋಷ್ ನಾಯಕ್, ಉಲ್ಲಾಸ್ ಆರ್, ಕಾರ್ಯದರ್ಶಿ ಅಶ್ವತ್ ಕೆಂಬರ್ಜೆ, ಕೋಶಾಧಿಕಾರಿ ನಿತಿನ್ ಡಿ. ಗೌಡ, ಮಹಿಳಾ ಸಮಿತಿಯ ಅಧ್ಯಕ್ಷೆ ಕಲ್ಯಾಣಿ, ಉಪಾಧ್ಯಕ್ಷೆ ಕುಮಾರಿ ಮಾನಸ, ಕೋಶಾಧಿಕಾರಿ ಅನಿತಾ ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.

Leave a Comment

error: Content is protected !!