22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬೆಳ್ತಂಗಡಿ: ಹುಣ್ಸೆಕಟ್ಟೆ 23ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಹುಣ್ಸೆಕಟ್ಟೆ 23ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಆ.13 ರಂದು ಸಮುದಾಯ ಭವನದಲ್ಲಿ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ 23 ನೇ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷ ಲಕ್ಷ್ಮಣ್ ಮೆಸ್ಕಾಂ, ನಿಕಟಪೂರ್ವ ಅಧ್ಯಕ್ಷ ಸಚಿನ್ ಸಾಲಿಯಾನ್, ಅಧ್ಯಕ್ಷ ಲಕ್ಷ್ಮಣ್ ಪಿ. ಕೆಂಬರ್ಜೆ, ಉಪಾಧ್ಯಕ್ಷ ಶರತ್ ಎಂ. ಗೌಡ, ಸಂತೋಷ್ ನಾಯಕ್, ಉಲ್ಲಾಸ್ ಆರ್, ಕಾರ್ಯದರ್ಶಿ ಅಶ್ವತ್ ಕೆಂಬರ್ಜೆ, ಕೋಶಾಧಿಕಾರಿ ನಿತಿನ್ ಡಿ. ಗೌಡ, ಮಹಿಳಾ ಸಮಿತಿಯ ಅಧ್ಯಕ್ಷೆ ಕಲ್ಯಾಣಿ, ಉಪಾಧ್ಯಕ್ಷೆ ಕುಮಾರಿ ಮಾನಸ, ಕೋಶಾಧಿಕಾರಿ ಅನಿತಾ ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.

Related posts

ಕಲ್ಮಂಜ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಅ.28: ಕುತ್ಲೂರು ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಸಮಗ್ರ ರಕ್ಷಣಾ ಯೋಜನೆ ಅಪಘಾತ ವಿಮಾ ಮೇಳ’

Suddi Udaya

ಪಾಸ್ಕ ಕಾಲದ ನಲವತ್ತನೆ ಶುಭ ಶುಕ್ರವಾರದ ಶಿಲುಬೆಯ ಹಾದಿ ದೇವಗಿರಿಯಲ್ಲಿ ಸಂಪನ್ನ

Suddi Udaya

ಉಜಿರೆ: ಯುವಕ ನೇಣು ಬಿಗಿದು ಆತ್ಮಹತ್ಯೆ

Suddi Udaya

ಚಾರ್ಮಾಡಿ ನಿವಾಸಿ ಸತ್ಯನಾರಾಯಣ ನಾಯಕ್ ನಿಧನ

Suddi Udaya

ಅಳದಂಗಡಿ: ಪ್ರಧಾನಿ ನರೇಂದ್ರ ಮೋದಿಯವರಿಂದ ಕಾರ್ಯಕರ್ತರ ಜೊತೆ ಸಂವಾದ

Suddi Udaya
error: Content is protected !!