22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜು

ಮಚ್ಚಿನ: ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

ಮಚ್ಚಿನ: ಸರಕಾರಿ ಪ್ರೌಢಶಾಲೆಯಲ್ಲಿ ಆ.12ರಂದು 9ನೇ ತರಗತಿ ವಿದ್ಯಾರ್ಥಿಗಳ ಪೋಷಕರ ಸಭೆ ನಡೆಯಿತು.

ಹೆಚ್ಚಿನ ಸಂಖ್ಯೆಯಲ್ಲಿ ಪೋಷಕರು ಭಾಗವಹಿಸಿ ತಮ್ಮ ಮಕ್ಕಳ ರೂಪಣಾತ್ಮಕ-1 ಪರೀಕ್ಷೆಯ ಪ್ರಗತಿಯನ್ನು ಪರಿಶೀಲಿಸಿದರು. ತರಗತಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಮಕ್ಕಳಿಗೆ ತರಗತಿ ಶಿಕ್ಷಕರು ಬಹುಮಾನ ನೀಡಿ ಗೌರವಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯರು ,ಶಿಕ್ಷಕ ವೃಂದ ಹಾಗೂ ಶಾಲಾಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರು ಭಾಗವಹಿಸಿದ್ದರು. ಸಂಸ್ಥೆಯ ಕನ್ನಡ ಶಿಕ್ಷಕ ಅವಿನಾಶ್ ಕಾರ್ಯಕ್ರಮ ನಿರೂಪಿಸಿದರು. ಗಣಿತ ಶಿಕ್ಷಕ ಸುರೇಶ್ ಅಭಿನಂದಿಸಿದರು.

Related posts

ಎಸ್‌ಡಿಟಿಯು ಬೆಳ್ತಂಗಡಿ ತಾಲೂಕು ಸಮಿತಿ ವತಿಯಿಂದ ಮಾಸಿಕ ಸಭೆ.

Suddi Udaya

ಶ್ರೀ ಕ್ಷೇತ್ರ ಪಜೀರಡ್ಕದಲ್ಲಿ ಗಣಹೋಮ ಹಾಗೂ 31 ಜೋಡಿ ಸತ್ಯನಾರಾಯಣ ಪೂಜೆ

Suddi Udaya

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಿಂದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೀಕ್ಷಣೆ: ಅಸಮಪ೯ಕ ಕಾಮಗಾರಿ ನಿರ್ವಹಣೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಜಿಲ್ಲಾಧಿಕಾರಿ

Suddi Udaya

ಬೆಳಾಲು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಮಾಧವ ಗೌಡ

Suddi Udaya

ಪೆರಾಡಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Suddi Udaya

ಮಾಜಿ ಮುಖ್ಯ ಮಂತ್ರಿ ಹೆಚ್. ಡಿ ಕುಮಾರ ಸ್ವಾಮಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya
error: Content is protected !!