25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ನೆರಿಯ: ಕುಡುಮಡ್ಕ ಸೌಗಂಧಿಕ ಮನೆಯ ನೀಲಮ್ಮ ನಿಧನ

ನೆರಿಯ: ಕುಡುಮಡ್ಕ, ಸೌಗಂಧಿಕ ಮನೆ ಪ್ರಗತಿಪರ ಕೃಷಿಕ ಗಂಗಯ್ಯಗೌಡ ರ ಧರ್ಮಪತ್ನಿ ನೀಲಮ್ಮ (75 ವ) ರವರು ಅಲ್ಪಕಾಲದ ಅಸೌಖ್ಯದಿಂದ ಆ.12ರಂದು ಸ್ವಗೃಹದಲ್ಲಿ ನಿಧನರಾದರು.

ಮೃತರು ಪತಿ, ಪುತ್ರ ಮಾಧವ ಗೌಡ ಹಾಗೂ 5 ಹೆಣ್ಣು ಮಕ್ಕಳು ಮತ್ತು ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಉಜಿರೆ ಹೆಗ್ಡೆ ಮೆಡಿಕಲ್ ವತಿಯಿಂದ ಆರ್ಥಿಕ ಸಂಕಷ್ಟಗೊಳಗಾದವರಿಗೆ ಉಚಿತ ಔಷಧಿ

Suddi Udaya

ಪಂಚ ಗ್ಯಾರಂಟಿ: ತಾಲೂಕು ಮಟ್ಟದ ಅನುಷ್ಠಾನ ಸಮಿತಿ ಸಭೆ ಜನಸ್ಪಂದನ ಸಭೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಅನುದಾನದ ಮಾಹಿತಿ ನೀಡಲು ಅಧಿಕಾರಿಗಳಿಗೆ ಸೂಚನೆ

Suddi Udaya

ಪೆರಿಂಜೆ: ಪರಾರಿ ಮನೆಯ ಶ್ರೀಮತಿ ಕಮಲ ನಿಧನ

Suddi Udaya

ಮೂಡುಕೋಡಿ ಹಾ.ಉ.ಸ. ಸಂಘ: ಅಧ್ಯಕ್ಷರಾಗಿ ಪುರುಷೋತ್ತಮ ರಾವ್, ಉಪಾಧ್ಯಕ್ಷರಾಗಿ ರಾಕೇಶ್ ಕುಮಾರ್

Suddi Udaya

ಬೆಳ್ತಂಗಡಿ ಲೋಬೊ ಟಿವಿಎಸ್ ಮೋಟಾರ್ಸ್ ಮಳಿಗೆಯಲ್ಲಿ ಆಯುಧ ಪೂಜೆ

Suddi Udaya

ಪಿಲ್ಯ: ಬಾವಿಗೆ ಬಿದ್ದು ಕಾರ್ಮಿಕ ಸಾವು

Suddi Udaya
error: Content is protected !!