July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ನೆರಿಯ: ಕುಡುಮಡ್ಕ ಸೌಗಂಧಿಕ ಮನೆಯ ನೀಲಮ್ಮ ನಿಧನ

ನೆರಿಯ: ಕುಡುಮಡ್ಕ, ಸೌಗಂಧಿಕ ಮನೆ ಪ್ರಗತಿಪರ ಕೃಷಿಕ ಗಂಗಯ್ಯಗೌಡ ರ ಧರ್ಮಪತ್ನಿ ನೀಲಮ್ಮ (75 ವ) ರವರು ಅಲ್ಪಕಾಲದ ಅಸೌಖ್ಯದಿಂದ ಆ.12ರಂದು ಸ್ವಗೃಹದಲ್ಲಿ ನಿಧನರಾದರು.

ಮೃತರು ಪತಿ, ಪುತ್ರ ಮಾಧವ ಗೌಡ ಹಾಗೂ 5 ಹೆಣ್ಣು ಮಕ್ಕಳು ಮತ್ತು ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಶ್ರೀ ಧ. ಆಂ.ಮಾ. ಶಾಲೆಗೆ ರಾಷ್ಟ್ರೀಯ ಸಂಸ್ಥೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ನಿರ್ದೇಶಕ ಡಾ. ಕೆ. ಶರ್ಮ ಭೇಟಿ

Suddi Udaya

ಮಾಲಾಡಿ ಗ್ರಾ.ಪಂ. ಗ್ರಾಮ ಸಭೆ

Suddi Udaya

ಅಲ್ಯೂಮಿನಿಯಂ ಏಣಿ ವಿದ್ಯುತ್ ತಂತಿಗೆ ತಾಗಿ ವಿದ್ಯುತ್ ಶಾಕ್: ತೋಟದಲ್ಲಿ ಸೊಪ್ಪು ಕಡಿಯಲು ಹೋಗಿದ್ದ ಬಾಲಕೃಷ್ಣ ಶೆಟ್ಟಿ ಮೃತ್ಯು

Suddi Udaya

ಎಸ್.ಡಿ.ಎಂ ಪ.ಪೂ ಕಾಲೇಜಿನ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇದರ ಸಂಯೋಜಕಿಯಾಗಿ ಅಂಜನಾ ಆಯ್ಕೆ

Suddi Udaya

ಕುವೆಟ್ಟು ಗ್ರಾ.ಪಂ ನೂತನ ಅಧ್ಯಕ್ಷರಾಗಿ ಭಾರತಿ ಎಸ್ ಶೆಟ್ಟಿ, ಉಪಾಧ್ಯಕ್ಷರಾಗಿ ಗಣೇಶ್ ಕೆ ಅವಿರೋಧವಾಗಿ ಆಯ್ಕೆ

Suddi Udaya

ಅಗ್ರಿಲೀಫ್ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಇದರ ವಿಸ್ತ್ರತ ಘಟಕ “ಅಗ್ರಿಲೀಫ್ 2.0” ಉದ್ಘಾಟನೆ

Suddi Udaya
error: Content is protected !!