38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪಣಕಜೆ: ಶ್ರೀ ಕೃಷ್ಣ ಜನ್ಮಾಷ್ಟಮಿಯ ನೂತನ ಸಮಿತಿ ರಚನೆ

ಪಣಕಜೆ: ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ 2023 -24ನೇ ಸಾಲಿನ ನೂತನ ಸಮಿತಿಯನ್ನು ರಚಿಸಲಾಯಿತು. ಗೌರವಾಧ್ಯಕ್ಷರಾಗಿ ಚಂದ್ರಶೇಖರ್ ಶೆಟ್ಟಿ ಪೆರಂಗೋಡಿ, ಅಧ್ಯಕ್ಷರಾಗಿ : ಸಂಪತ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ಸುದೀಪ್ ಕುಮಾರ್ ಭಂಡಾರದಕೊಟ್ಯಾ, ಉಪಾಧ್ಯಕ್ಷರಾಗಿ ಶ್ರೀಮತಿ ಪ್ರೇಮಲತಾ ಆಟ್ಲ, ಪ್ರಸಾದ್ ಆಚಾರ್ಯ, ಕಾರ್ಯದರ್ಶಿಯಾಗಿ ಪ್ರವೀಣ್ ಕುಮಾರ್ ಕಡ್ತ್ಯಾರ್, ಶ್ರೀಮತಿ ಪುಷ್ಪ ಕೃಷ್ಣನಗರ, ಕೋಶಾಧಿಕಾರಿಯಾಗಿ ಅಭಿಲಾಶ್ ಆಚಾರ್ಯ ಪೊಮ್ಮಜೆ ಇವರುಗಳನ್ನು ಆಯ್ಕೆ ಮಾಡಲಾಯಿತು.

ಕ್ರೀಡಾ ಸಂಚಾಲಕರಾಗಿ ಸುಧಾಕರ್ ಸಾಲಿಯನ್, ಉದಯ ಪ್ರಸಾದ್ ಕಡ್ತ್ಯಾರ್, ಶ್ರೀಮತಿ ಭವ್ಯ ಆಟ್ಲ, ಶ್ರೀಮತಿ ಬೇಬಿ ವಡ್ಡ, ಗೌರವ ಸಲಹೆಗಾರರಾಗಿ ಪದ್ಮನಾಭ ಶೆಟ್ಟಿ ಅರ್ಕಜೆ, ಮೋಹನ್ ನಾಯಕ್ ಪಣಕಜೆ, ಶ್ರೀಧರ ಪೂಜಾರಿ ಆಟ್ಲ, ಜನಾರ್ದನ್ ಶೆಟ್ಟಿ ಸೋಣಂದೂರು, ಯಶೋಧರ ಶೆಟ್ಟಿ ಅರ್ಕಜೆ, ಅಚ್ಚುತ ಆಚಾರ್ಯ, ಗಣೇಶ್ ಪ್ರಭು ಆಟ್ಲ, ಶ್ರೀಮತಿ ಶಾರದಾ ಅಚ್ಚುತ ಆಚಾರ್ಯ, ಸದಾಶಿವ ಶೆಟ್ಟಿ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಸುಜಿತ್ ಕುಮಾರ್ ಕಡ್ತ್ಯಾರ್,ರೋಹಿತ್ ಕುಮಾರ್ ಬರ್ನ,ಹರೀಶ್ ಪ್ರಭು ಮುಂಡಾಡಿ, ಯೋಗೀಶ್ ಪೂಜಾರಿ ಬರಮೇಲು, ಹರೀಶ್ ಮಜಲು, ಶ್ರೀಮತಿ ಗಾಯತ್ರಿ ಗಣೇಶ್ ಪ್ರಭು ಆಟ್ಲ, ಶ್ರೀಮತಿ ರತ್ನ ಕೃಷ್ಣನಗರ, ಮೋಹನ್ ಪ್ರಭು ಆಟ್ಲ, ಮನೋಜ್ ಕೋಟ್ಯಾನ್, ವಿನುತ್ ಶೆಟ್ಟಿ, ನಾಗೇಶ್ ಕೋಲಾಜೆ, ಶ್ರೀಧರ ವಡ್ಡ ಆಯ್ಕೆಯಾದರು.

Related posts

ಎ.14: ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ಆದಿತ್ಯ ನಾರಾಯಣ ಕೊಲ್ಲಾಜೆ ನಾಮಪತ್ರ ಸಲ್ಲಿಕೆ

Suddi Udaya

ಬೆಳ್ತಂಗಡಿ ರೋಟರೀ ಕ್ಲಬ್ ನಿಂದ ರೂ. 40 ಲಕ್ಷ ಮೌಲ್ಯದ ಕೊಡುಗೆ

Suddi Udaya

ಚಿನ್ನಾಭರಣ ಪರೀಕ್ಷಕರನ್ನು ವಜಾ ಮಾಡಿರುವ ಪ್ರಕರಣದ ನಿಗೂಢತೆಯನ್ನು ಬಯಲು ಮಾಡಬೇಕೆಂದು ಅಗ್ರಹಿಸಿ ಕೊಕ್ಕಡ ಕೆನರಾ ಬ್ಯಾಂಕ್ ಮ್ಯಾನೇಜರ್ ಮೂಲಕ ಕೇಂದ್ರ ಕಚೇರಿಗೆ ಮನವಿ

Suddi Udaya

ನಿವೃತ್ತಿಗೊಂಡ ಮುರಳಿ ಕೃಷ್ಣ ಆಚಾರ್ಯರಿಗೆ ಬಲ್ಮಠ ಸ.ಪ್ರ.ದ. ಮಹಿಳಾ ಕಾಲೇಜಿನಲ್ಲಿ ಸನ್ಮಾನ

Suddi Udaya

ಅಕ್ರಮವಾಗಿ ಮದ್ಯ ಮಾರಾಟ: ವೇಣೂರು ಪೊಲೀಸರಿಂದ ದಾಳಿ

Suddi Udaya

ಸಂಗೀತ ಜೂನಿಯರ್ ಪರೀಕ್ಷೆ: ಬೆಳ್ತಂಗಡಿ ಎಸ್. ಡಿ. ಎಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ಪ್ರಾಪ್ತಿ ವಿ. ಶೆಟ್ಟಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya
error: Content is protected !!