22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪಣಕಜೆ: ಶ್ರೀ ಕೃಷ್ಣ ಜನ್ಮಾಷ್ಟಮಿಯ ನೂತನ ಸಮಿತಿ ರಚನೆ

ಪಣಕಜೆ: ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ 2023 -24ನೇ ಸಾಲಿನ ನೂತನ ಸಮಿತಿಯನ್ನು ರಚಿಸಲಾಯಿತು. ಗೌರವಾಧ್ಯಕ್ಷರಾಗಿ ಚಂದ್ರಶೇಖರ್ ಶೆಟ್ಟಿ ಪೆರಂಗೋಡಿ, ಅಧ್ಯಕ್ಷರಾಗಿ : ಸಂಪತ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ಸುದೀಪ್ ಕುಮಾರ್ ಭಂಡಾರದಕೊಟ್ಯಾ, ಉಪಾಧ್ಯಕ್ಷರಾಗಿ ಶ್ರೀಮತಿ ಪ್ರೇಮಲತಾ ಆಟ್ಲ, ಪ್ರಸಾದ್ ಆಚಾರ್ಯ, ಕಾರ್ಯದರ್ಶಿಯಾಗಿ ಪ್ರವೀಣ್ ಕುಮಾರ್ ಕಡ್ತ್ಯಾರ್, ಶ್ರೀಮತಿ ಪುಷ್ಪ ಕೃಷ್ಣನಗರ, ಕೋಶಾಧಿಕಾರಿಯಾಗಿ ಅಭಿಲಾಶ್ ಆಚಾರ್ಯ ಪೊಮ್ಮಜೆ ಇವರುಗಳನ್ನು ಆಯ್ಕೆ ಮಾಡಲಾಯಿತು.

ಕ್ರೀಡಾ ಸಂಚಾಲಕರಾಗಿ ಸುಧಾಕರ್ ಸಾಲಿಯನ್, ಉದಯ ಪ್ರಸಾದ್ ಕಡ್ತ್ಯಾರ್, ಶ್ರೀಮತಿ ಭವ್ಯ ಆಟ್ಲ, ಶ್ರೀಮತಿ ಬೇಬಿ ವಡ್ಡ, ಗೌರವ ಸಲಹೆಗಾರರಾಗಿ ಪದ್ಮನಾಭ ಶೆಟ್ಟಿ ಅರ್ಕಜೆ, ಮೋಹನ್ ನಾಯಕ್ ಪಣಕಜೆ, ಶ್ರೀಧರ ಪೂಜಾರಿ ಆಟ್ಲ, ಜನಾರ್ದನ್ ಶೆಟ್ಟಿ ಸೋಣಂದೂರು, ಯಶೋಧರ ಶೆಟ್ಟಿ ಅರ್ಕಜೆ, ಅಚ್ಚುತ ಆಚಾರ್ಯ, ಗಣೇಶ್ ಪ್ರಭು ಆಟ್ಲ, ಶ್ರೀಮತಿ ಶಾರದಾ ಅಚ್ಚುತ ಆಚಾರ್ಯ, ಸದಾಶಿವ ಶೆಟ್ಟಿ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಸುಜಿತ್ ಕುಮಾರ್ ಕಡ್ತ್ಯಾರ್,ರೋಹಿತ್ ಕುಮಾರ್ ಬರ್ನ,ಹರೀಶ್ ಪ್ರಭು ಮುಂಡಾಡಿ, ಯೋಗೀಶ್ ಪೂಜಾರಿ ಬರಮೇಲು, ಹರೀಶ್ ಮಜಲು, ಶ್ರೀಮತಿ ಗಾಯತ್ರಿ ಗಣೇಶ್ ಪ್ರಭು ಆಟ್ಲ, ಶ್ರೀಮತಿ ರತ್ನ ಕೃಷ್ಣನಗರ, ಮೋಹನ್ ಪ್ರಭು ಆಟ್ಲ, ಮನೋಜ್ ಕೋಟ್ಯಾನ್, ವಿನುತ್ ಶೆಟ್ಟಿ, ನಾಗೇಶ್ ಕೋಲಾಜೆ, ಶ್ರೀಧರ ವಡ್ಡ ಆಯ್ಕೆಯಾದರು.

Related posts

ಧರ್ಮಸ್ಥಳ :ವಿಶೇ‍ಷ ಚೇತನರ ಸಮನ್ವಯ ಗ್ರಾಮ ಸಭೆ: 90 ಫಲಾನುಭವಿಗಳಿಗೆ ರೂ.6.30 ಲಕ್ಷ ಆರ್ಥಿಕ ಪ್ರೋತ್ಸಾಹ ನಿಧಿ ಹಸ್ತಾಂತರ

Suddi Udaya

ಬಳಂಜ: ಬೊಳ್ಳಾಜೆಯಿಂದ ಡೆಂಜೋಲಿ ತನಕ ಅಪಾಯಕಾರಿ ಮರಗಳ ತೆರವು ಕಾರ್ಯ

Suddi Udaya

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳೆ ಮತ್ತು ಶಿಕ್ಷಣ ಕಾರ್ಯಾಗಾರ

Suddi Udaya

ಜೆ ಇ ಇ ಮೈನ್ಸ್ ಫಲಿತಾಂಶ ಪ್ರಕಟ ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಬುರುಡೆ ಪ್ರಕರಣ; ನ್ಯಾಯಾಧೀಶರ ಮುಂದೆ ಹೇಳಿಕೆ ಕೊಟ್ಟು ವಾಪಸ್ ತೆರಳಿದ ಪ್ರದೀಪ್

Suddi Udaya

ಫೆ.11 : ಬೆಳ್ತಂಗಡಿ ಧರ್ಮಪ್ರಾಂತ್ಯ ಸ್ಥಾಪನೆಯ ಬೆಳ್ಳಿ ಹಬ್ಬದ ಸಂಭ್ರಮ : ಶ್ರೇಷ್ಠ ಮಹಾಧರ್ಮಾಧ್ಯಕ್ಷರುಗಳು ಭಾಗಿ -ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಚಿವರುಗಳು, ಡಾ.ಹೆಗ್ಗಡೆ ಆಗಮನ

Suddi Udaya
error: Content is protected !!