25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪಣಕಜೆ: ಶ್ರೀ ಕೃಷ್ಣ ಜನ್ಮಾಷ್ಟಮಿಯ ನೂತನ ಸಮಿತಿ ರಚನೆ

ಪಣಕಜೆ: ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ 2023 -24ನೇ ಸಾಲಿನ ನೂತನ ಸಮಿತಿಯನ್ನು ರಚಿಸಲಾಯಿತು. ಗೌರವಾಧ್ಯಕ್ಷರಾಗಿ ಚಂದ್ರಶೇಖರ್ ಶೆಟ್ಟಿ ಪೆರಂಗೋಡಿ, ಅಧ್ಯಕ್ಷರಾಗಿ : ಸಂಪತ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ಸುದೀಪ್ ಕುಮಾರ್ ಭಂಡಾರದಕೊಟ್ಯಾ, ಉಪಾಧ್ಯಕ್ಷರಾಗಿ ಶ್ರೀಮತಿ ಪ್ರೇಮಲತಾ ಆಟ್ಲ, ಪ್ರಸಾದ್ ಆಚಾರ್ಯ, ಕಾರ್ಯದರ್ಶಿಯಾಗಿ ಪ್ರವೀಣ್ ಕುಮಾರ್ ಕಡ್ತ್ಯಾರ್, ಶ್ರೀಮತಿ ಪುಷ್ಪ ಕೃಷ್ಣನಗರ, ಕೋಶಾಧಿಕಾರಿಯಾಗಿ ಅಭಿಲಾಶ್ ಆಚಾರ್ಯ ಪೊಮ್ಮಜೆ ಇವರುಗಳನ್ನು ಆಯ್ಕೆ ಮಾಡಲಾಯಿತು.

ಕ್ರೀಡಾ ಸಂಚಾಲಕರಾಗಿ ಸುಧಾಕರ್ ಸಾಲಿಯನ್, ಉದಯ ಪ್ರಸಾದ್ ಕಡ್ತ್ಯಾರ್, ಶ್ರೀಮತಿ ಭವ್ಯ ಆಟ್ಲ, ಶ್ರೀಮತಿ ಬೇಬಿ ವಡ್ಡ, ಗೌರವ ಸಲಹೆಗಾರರಾಗಿ ಪದ್ಮನಾಭ ಶೆಟ್ಟಿ ಅರ್ಕಜೆ, ಮೋಹನ್ ನಾಯಕ್ ಪಣಕಜೆ, ಶ್ರೀಧರ ಪೂಜಾರಿ ಆಟ್ಲ, ಜನಾರ್ದನ್ ಶೆಟ್ಟಿ ಸೋಣಂದೂರು, ಯಶೋಧರ ಶೆಟ್ಟಿ ಅರ್ಕಜೆ, ಅಚ್ಚುತ ಆಚಾರ್ಯ, ಗಣೇಶ್ ಪ್ರಭು ಆಟ್ಲ, ಶ್ರೀಮತಿ ಶಾರದಾ ಅಚ್ಚುತ ಆಚಾರ್ಯ, ಸದಾಶಿವ ಶೆಟ್ಟಿ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಸುಜಿತ್ ಕುಮಾರ್ ಕಡ್ತ್ಯಾರ್,ರೋಹಿತ್ ಕುಮಾರ್ ಬರ್ನ,ಹರೀಶ್ ಪ್ರಭು ಮುಂಡಾಡಿ, ಯೋಗೀಶ್ ಪೂಜಾರಿ ಬರಮೇಲು, ಹರೀಶ್ ಮಜಲು, ಶ್ರೀಮತಿ ಗಾಯತ್ರಿ ಗಣೇಶ್ ಪ್ರಭು ಆಟ್ಲ, ಶ್ರೀಮತಿ ರತ್ನ ಕೃಷ್ಣನಗರ, ಮೋಹನ್ ಪ್ರಭು ಆಟ್ಲ, ಮನೋಜ್ ಕೋಟ್ಯಾನ್, ವಿನುತ್ ಶೆಟ್ಟಿ, ನಾಗೇಶ್ ಕೋಲಾಜೆ, ಶ್ರೀಧರ ವಡ್ಡ ಆಯ್ಕೆಯಾದರು.

Related posts

ಅರಸಿನಮಕ್ಕಿ: “ಶ್ರೀನಿಧಿ ಜನಸೇವಾ ಕೇಂದ್ರ”ದಲ್ಲಿ ಬ್ಯಾಂಕ್ ಆಫ್ ಬರೋಡಾದ ವ್ಯವಹಾರ ಸೌಲಭ್ಯ ಉದ್ಘಾಟನೆ

Suddi Udaya

ತೆಕ್ಕಾರು: ಬಾಜಾರು ಜೋಡುಕಟ್ಟೆ ರಸ್ತೆ ಸಂಚಾರ ದುಸ್ತರ : ರಸ್ತೆಯ ಕಾಮಗಾರಿ ಶೀಘ್ರವೇ ಪ್ರಾರಂಭಗೊಳಿಸಿ – ಸರ್ಕಾರಕ್ಕೆ ಗ್ರಾ.ಪಂ. ಸದಸ್ಯ ಅಬ್ದುಲ್ ರಝಾಕ್ ಆಗ್ರಹ

Suddi Udaya

ನಿಡ್ಲೆ: ಅಗ್ರಿಲೀಫ್ ಕುಟುಂಬದ ವತಿಯಿಂದ ರೈತರ ಜೊತೆ ವಿಶ್ವದ ಕಡೆ ರೈತ-ಸಂಸ್ಥೆ ಸಮನ್ವಯ ಸಭೆ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ನಾವೂರುನಲ್ಲಿ ಚುನಾವಣಾ ಬಹಿಷ್ಕಾರದ ಬ್ಯಾನರ್ ಅಳವಡಿಕೆ: ಸ್ಥಳಕ್ಕೆ ಅಧಿಕಾರಿಗಳ ಭೇಟಿ

Suddi Udaya

ಬೆಳ್ತಂಗಡಿ : ಬಿಜೆಪಿ ವತಿಯಿಂದ ವಿಬಿಜಿ ರಾಮ್ ಜಿ ಯೋಜನೆಯ ಜನಜಾಗೃತಿ ಮೂಡಿಸಲು ಬೃಹತ್ ಜಾಥಾ

Suddi Udaya
error: Content is protected !!