22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪಣಕಜೆ: ಶ್ರೀ ಕೃಷ್ಣ ಜನ್ಮಾಷ್ಟಮಿಯ ನೂತನ ಸಮಿತಿ ರಚನೆ

ಪಣಕಜೆ: ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ 2023 -24ನೇ ಸಾಲಿನ ನೂತನ ಸಮಿತಿಯನ್ನು ರಚಿಸಲಾಯಿತು. ಗೌರವಾಧ್ಯಕ್ಷರಾಗಿ ಚಂದ್ರಶೇಖರ್ ಶೆಟ್ಟಿ ಪೆರಂಗೋಡಿ, ಅಧ್ಯಕ್ಷರಾಗಿ : ಸಂಪತ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ಸುದೀಪ್ ಕುಮಾರ್ ಭಂಡಾರದಕೊಟ್ಯಾ, ಉಪಾಧ್ಯಕ್ಷರಾಗಿ ಶ್ರೀಮತಿ ಪ್ರೇಮಲತಾ ಆಟ್ಲ, ಪ್ರಸಾದ್ ಆಚಾರ್ಯ, ಕಾರ್ಯದರ್ಶಿಯಾಗಿ ಪ್ರವೀಣ್ ಕುಮಾರ್ ಕಡ್ತ್ಯಾರ್, ಶ್ರೀಮತಿ ಪುಷ್ಪ ಕೃಷ್ಣನಗರ, ಕೋಶಾಧಿಕಾರಿಯಾಗಿ ಅಭಿಲಾಶ್ ಆಚಾರ್ಯ ಪೊಮ್ಮಜೆ ಇವರುಗಳನ್ನು ಆಯ್ಕೆ ಮಾಡಲಾಯಿತು.

ಕ್ರೀಡಾ ಸಂಚಾಲಕರಾಗಿ ಸುಧಾಕರ್ ಸಾಲಿಯನ್, ಉದಯ ಪ್ರಸಾದ್ ಕಡ್ತ್ಯಾರ್, ಶ್ರೀಮತಿ ಭವ್ಯ ಆಟ್ಲ, ಶ್ರೀಮತಿ ಬೇಬಿ ವಡ್ಡ, ಗೌರವ ಸಲಹೆಗಾರರಾಗಿ ಪದ್ಮನಾಭ ಶೆಟ್ಟಿ ಅರ್ಕಜೆ, ಮೋಹನ್ ನಾಯಕ್ ಪಣಕಜೆ, ಶ್ರೀಧರ ಪೂಜಾರಿ ಆಟ್ಲ, ಜನಾರ್ದನ್ ಶೆಟ್ಟಿ ಸೋಣಂದೂರು, ಯಶೋಧರ ಶೆಟ್ಟಿ ಅರ್ಕಜೆ, ಅಚ್ಚುತ ಆಚಾರ್ಯ, ಗಣೇಶ್ ಪ್ರಭು ಆಟ್ಲ, ಶ್ರೀಮತಿ ಶಾರದಾ ಅಚ್ಚುತ ಆಚಾರ್ಯ, ಸದಾಶಿವ ಶೆಟ್ಟಿ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಸುಜಿತ್ ಕುಮಾರ್ ಕಡ್ತ್ಯಾರ್,ರೋಹಿತ್ ಕುಮಾರ್ ಬರ್ನ,ಹರೀಶ್ ಪ್ರಭು ಮುಂಡಾಡಿ, ಯೋಗೀಶ್ ಪೂಜಾರಿ ಬರಮೇಲು, ಹರೀಶ್ ಮಜಲು, ಶ್ರೀಮತಿ ಗಾಯತ್ರಿ ಗಣೇಶ್ ಪ್ರಭು ಆಟ್ಲ, ಶ್ರೀಮತಿ ರತ್ನ ಕೃಷ್ಣನಗರ, ಮೋಹನ್ ಪ್ರಭು ಆಟ್ಲ, ಮನೋಜ್ ಕೋಟ್ಯಾನ್, ವಿನುತ್ ಶೆಟ್ಟಿ, ನಾಗೇಶ್ ಕೋಲಾಜೆ, ಶ್ರೀಧರ ವಡ್ಡ ಆಯ್ಕೆಯಾದರು.

Related posts

“ಸ್ಪೆಕ್ಟ್ರಾ” ಅಸೋಸಿಯೇಶನ್‌ ನ ವಾರ್ಷಿಕ ಕಾರ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya

ಸೌತಡ್ಕ ಸಂರಕ್ಷಣಾ ಸಮಿತಿ ನೂತನ ಅಧ್ಯಕ್ಷರಾಗಿ ಪ್ರಶಾಂತ ರೈ ಅರಂತಬೈಲು ಗೋಳಿತೊಟ್ಟು ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಮಹಿಳಾ ವೇದಿಕೆಯ ನೇತೃತ್ವದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ಬೆಳ್ತಂಗಡಿ ಬಿಜೆಪಿ ಮಂಡಲದಿಂದ ರಸ್ತೆ ತಡೆ

Suddi Udaya

ಬೆಳ್ತಂಗಡಿಯ ಬಿ.ಕೆ ಧನಂಜಯ ರಾವ್ ರವರ ನೂತನ ಕಚೇರಿ ರಾವ್ ಅಸೋಸಿಯೇಟ್ಸ್ ಉದ್ಘಾಟನೆ

Suddi Udaya

ಉಜಿರೆ “ಕನಸಿನ ಮನೆ” ಕೆ. ಮೋಹನ್ ಕುಮಾರ್‌ರ ವಿಭಿನ್ನ ಕಲ್ಪನೆಯಲ್ಲಿ ತಲೆಎತ್ತಿ ನಿಂತಿದೆ-ಬ್ರಹ್ಮಕಲಶೋತ್ಸವದಲ್ಲಿ ಮನಸೆಳೆಯುತ್ತಿರುವ “ಸುಪ್ರಸಾದ” ಭೋಜನಾಲಯ

Suddi Udaya
error: Content is protected !!