24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರೆಖ್ಯ : 24 ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ರಚನೆ

ರೆಖ್ಯ : 24 ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ರಚನೆಯು ಇತ್ತೀಚೆಗೆ ನಡೆಯಿತು. ಅಧ್ಯಕ್ಷರಾಗಿ ನವೀನ್ ಕೆ ರೆಖ್ಯ, ಉಪಾಧ್ಯಕ್ಷರಾಗಿ ಸತೀಶ್ ಜಿ.ಆರ್., ಕಾರ್ಯದರ್ಶಿಯಾಗಿ ಪ್ರದೀಪ್ ಸಂಪಿಗೆತ್ತಡಿ, ಸಹ ಕಾರ್ಯದರ್ಶಿಯಾಗಿ ಪುಷ್ಪಾವತಿ ಎಂಜಿರ ಮತ್ತು ಚೇತನ್ ಕೆರೆಜಾಲು ಆಯ್ಕೆಯಾದರು.

ಸದಸ್ಯರಾಗಿ ಸುನೀಲ್, ನಿತಿನ್ ಕೆಲೆಂಜಿನೊಡಿ, ಬೇಬಿ ಕಿರಣ್, ನಿತ್ಯಾನಂದ, ಕಾರ್ತಿಕ್ ಎನ್ಮಡ್ಕ, ಗುರುಪ್ರಸಾದ್, ಆನಂದ, ಕಿರಣ್ ಕೆರೆಜಾಲು, ಜಗದೀಶ್ ನಾಗಂಡ, ಶಿವರಾಜ್ ಇವರುಗಳು ಆಯ್ಕೆಯಾದರು.

ವಿಶ್ವ ಹಿಂದೂ ಪರಿಷತ್, ಬಜರಂಗದಳ ಮತ್ತು ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣ ಸಮಿತಿಯ ನೇತೃತ್ವದಲ್ಲಿ ರೆಖ್ಯದಲ್ಲಿ 24 ನೇ ವರ್ಷದ ” ಮೊಸರು ಕುಡಿಕೆ ಉತ್ಸವ” ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮವು ಸಪ್ಟೆಂಬರ್ 06 ರಂದು ರೆಖ್ಯದ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದಲ್ಲಿ ಬೆಳಿಗ್ಗೆ ಗಂಟೆ 6.00 ರಿಂದ ಗಣಹೋಮದೊಂದಿಗೆ ವಿವಿಧ ಅಟೋಟ ಸ್ಪರ್ಧೆಗಳು ನಡೆಯಲಿದೆ.

Related posts

ನಾಳ ದೇವಸ್ಥಾನದಲ್ಲಿ ನಾಗರ ಪಂಚಮಿ ವಿಶೇಷ ಪೂಜೆ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಇದರ ಸಹ ಘಟಕವಾದ ರಾಜಕೇಸರಿ ಬಂಟ್ವಾಳ ತಾಲೂಕು ಇದರ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯ ನೂತನ ಶಾಲಾ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಕನಾ೯ಟಕ ದಲಿತ ಚಳುವಳಿಗೆ 50ರ ಸಂಭ್ರಮ: ಬೆಳ್ತಂಗಡಿಯಲ್ಲಿ ವಿವಿಧ ದಲಿತ ಸಂಘಟನೆಗಳ ಸಹಭಾಗಿತ್ವದಲ್ಲಿ ‘ಕನಾ೯ಟಕ ದಲಿತ ಚಳುವಳಿ 50ರ ಸಂಭ್ರಮ ಸಮಾವೇಶಕ್ಕೆ ಚಾಲನೆ; ದಲಿತ ಸಾಂಸ್ಕೃತಿಕ ವೈವಿಧ್ಯ ಕಾಯ೯ಕ್ರಮ

Suddi Udaya

ಕಕ್ಕಿಂಜೆ ಶ್ರೀ  ಕೃಷ್ಣ ಆಸ್ಪತ್ರೆಯಲ್ಲಿ  ಯೋಗಕ್ಷೇಮ,ವಿಸ್ತೃತ ವಸತಿ ಸಮುಚ್ಚಯ  ಮತ್ತು ನೂತನ ಅಂಬ್ಯುಲೆನ್ಸ್ ಲೋಕಾರ್ಪಣೆ 

Suddi Udaya

ಸಾರ್ವಜನಿಕ ಶ್ರೀ ಗಣೇಶೋತ್ಸವ: ನೃತ್ಯ ಸ್ಪರ್ಧೆಯಲ್ಲಿ ಬೀಟ್ ರಾಕರ್ಸ್ ತಂಡಕ್ಕೆ ಹಲವು ಪ್ರಶಸ್ತಿ

Suddi Udaya
error: Content is protected !!