23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರೆಖ್ಯ : 24 ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ರಚನೆ

ರೆಖ್ಯ : 24 ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ರಚನೆಯು ಇತ್ತೀಚೆಗೆ ನಡೆಯಿತು. ಅಧ್ಯಕ್ಷರಾಗಿ ನವೀನ್ ಕೆ ರೆಖ್ಯ, ಉಪಾಧ್ಯಕ್ಷರಾಗಿ ಸತೀಶ್ ಜಿ.ಆರ್., ಕಾರ್ಯದರ್ಶಿಯಾಗಿ ಪ್ರದೀಪ್ ಸಂಪಿಗೆತ್ತಡಿ, ಸಹ ಕಾರ್ಯದರ್ಶಿಯಾಗಿ ಪುಷ್ಪಾವತಿ ಎಂಜಿರ ಮತ್ತು ಚೇತನ್ ಕೆರೆಜಾಲು ಆಯ್ಕೆಯಾದರು.

ಸದಸ್ಯರಾಗಿ ಸುನೀಲ್, ನಿತಿನ್ ಕೆಲೆಂಜಿನೊಡಿ, ಬೇಬಿ ಕಿರಣ್, ನಿತ್ಯಾನಂದ, ಕಾರ್ತಿಕ್ ಎನ್ಮಡ್ಕ, ಗುರುಪ್ರಸಾದ್, ಆನಂದ, ಕಿರಣ್ ಕೆರೆಜಾಲು, ಜಗದೀಶ್ ನಾಗಂಡ, ಶಿವರಾಜ್ ಇವರುಗಳು ಆಯ್ಕೆಯಾದರು.

ವಿಶ್ವ ಹಿಂದೂ ಪರಿಷತ್, ಬಜರಂಗದಳ ಮತ್ತು ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣ ಸಮಿತಿಯ ನೇತೃತ್ವದಲ್ಲಿ ರೆಖ್ಯದಲ್ಲಿ 24 ನೇ ವರ್ಷದ ” ಮೊಸರು ಕುಡಿಕೆ ಉತ್ಸವ” ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮವು ಸಪ್ಟೆಂಬರ್ 06 ರಂದು ರೆಖ್ಯದ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದಲ್ಲಿ ಬೆಳಿಗ್ಗೆ ಗಂಟೆ 6.00 ರಿಂದ ಗಣಹೋಮದೊಂದಿಗೆ ವಿವಿಧ ಅಟೋಟ ಸ್ಪರ್ಧೆಗಳು ನಡೆಯಲಿದೆ.

Related posts

ಬೆಳಾಲು ಗ್ರಾ.ಪಂ. ನಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಹಾಗೂ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ

Suddi Udaya

ನಾರಾವಿ ಸಂತ ಅಂತೋನಿ ಪ.ಪೂ ಕಾಲೇಜಿನಲ್ಲಿ ಶಿಕ್ಷಕ – ರಕ್ಷಕರ ಸಭೆ

Suddi Udaya

ಕಟ್ಟಿಗೆಯ ತುಂಡಿನಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಆರೋಪ: ಪತಿಯ ವಿರುದ್ಧ ಪತ್ನಿ ವೇಣೂರು ಪೊಲೀಸರಿಗೆ ದೂರು

Suddi Udaya

ಎಸ್.ಕೆ.ಎಸ್.ಎಸ್.ಎಫ್ ಗುರುವಾಯನಕೆರೆ ಕ್ಲಸ್ಟರ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

Suddi Udaya

ಶಿಶಿಲ: ಗುಂಡಿಗಾಡು ನಿವಾಸಿ ದೇಜಮ್ಮ ನಿಧನ

Suddi Udaya

ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ: ಪಡಂಗಡಿ ನೌಷದ್ ನಿವಾಸದ ಮೇಲೆ ಎನ್.ಐ.ಎ ದಾಳಿ

Suddi Udaya
error: Content is protected !!