September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರೆಖ್ಯ : 24 ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ರಚನೆ

ರೆಖ್ಯ : 24 ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ರಚನೆಯು ಇತ್ತೀಚೆಗೆ ನಡೆಯಿತು. ಅಧ್ಯಕ್ಷರಾಗಿ ನವೀನ್ ಕೆ ರೆಖ್ಯ, ಉಪಾಧ್ಯಕ್ಷರಾಗಿ ಸತೀಶ್ ಜಿ.ಆರ್., ಕಾರ್ಯದರ್ಶಿಯಾಗಿ ಪ್ರದೀಪ್ ಸಂಪಿಗೆತ್ತಡಿ, ಸಹ ಕಾರ್ಯದರ್ಶಿಯಾಗಿ ಪುಷ್ಪಾವತಿ ಎಂಜಿರ ಮತ್ತು ಚೇತನ್ ಕೆರೆಜಾಲು ಆಯ್ಕೆಯಾದರು.

ಸದಸ್ಯರಾಗಿ ಸುನೀಲ್, ನಿತಿನ್ ಕೆಲೆಂಜಿನೊಡಿ, ಬೇಬಿ ಕಿರಣ್, ನಿತ್ಯಾನಂದ, ಕಾರ್ತಿಕ್ ಎನ್ಮಡ್ಕ, ಗುರುಪ್ರಸಾದ್, ಆನಂದ, ಕಿರಣ್ ಕೆರೆಜಾಲು, ಜಗದೀಶ್ ನಾಗಂಡ, ಶಿವರಾಜ್ ಇವರುಗಳು ಆಯ್ಕೆಯಾದರು.

ವಿಶ್ವ ಹಿಂದೂ ಪರಿಷತ್, ಬಜರಂಗದಳ ಮತ್ತು ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣ ಸಮಿತಿಯ ನೇತೃತ್ವದಲ್ಲಿ ರೆಖ್ಯದಲ್ಲಿ 24 ನೇ ವರ್ಷದ ” ಮೊಸರು ಕುಡಿಕೆ ಉತ್ಸವ” ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮವು ಸಪ್ಟೆಂಬರ್ 06 ರಂದು ರೆಖ್ಯದ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದಲ್ಲಿ ಬೆಳಿಗ್ಗೆ ಗಂಟೆ 6.00 ರಿಂದ ಗಣಹೋಮದೊಂದಿಗೆ ವಿವಿಧ ಅಟೋಟ ಸ್ಪರ್ಧೆಗಳು ನಡೆಯಲಿದೆ.

Related posts

ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಕ್ರೂರ ದಾಳಿಗೆ ಬೆಳ್ತಂಗಡಿ ಸಿಎ ಬ್ಯಾಂಕ್ ವತಿಯಿಂದ ಸಂತಾಪ

Suddi Udaya

ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ನೂತನ ಶಿಲಾಮಯ ಧ್ವಜಸ್ತಂಭದ ಸ್ಥಾಪನೆ

Suddi Udaya

ಬಂಟರ ಯಾನೆ ನಾಡವರ ಸಂಘ ಉಜಿರೆ ವಲಯ ಸಮಿತಿ ವತಿಯಿಂದ ಮುಂಡಾಜೆಯ ಶ್ರೀಮತಿ ಗುಣವತಿ ಶೆಟ್ಟಿಯವರ ಗೃಹ ನಿರ್ಮಾಣಕ್ಕೆ ಧನ ಸಹಾಯ

Suddi Udaya

ಕಳೆಂಜ ಬಿಜೆಪಿ ಮುಖಂಡನ ಮೇಲಿನ ಹಲ್ಲೆ ಕುರಿತು ಬಿಜೆಪಿ ಮಂಡಲ ವತಿಯಿಂದ ಪತ್ರಿಕಾಗೋಷ್ಠಿ

Suddi Udaya

ಜ.14-23: ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದಕಟ್ಟೆ ವ್ಯವಸ್ಥಾಪನಾ ಸಮಿತಿ ರಚನೆ: ಅಧ್ಯಕ್ಷರಾಗಿ ಡಾ| ಶಶಿಧರ ಡೋಂಗ್ರೆ ಸೇನೆರೆಬೈಲು, ಜಾತ್ರೋತ್ಸವ ಸಮಿತಿ ಅಧ್ಯಕ್ಷರಾಗಿ ಸತೀಶ್ ಪೂಜಾರಿ ಆಯ್ಕೆ

Suddi Udaya
error: Content is protected !!