24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಬರಾಜೆ ಪಾದೆ ಕುಶಾನಿ ರವರ ಹುಟ್ಟುಹಬ್ಬದ ಪ್ರಯುಕ್ತ ಅಂಗನವಾಡಿಗೆ ಚಾಪೆ ಕೊಡುಗೆ

ಶಿಬರಾಜೆ ಪಾದೆ ಕಡಬ ಗೋಳಿತೊಟ್ಟು ನಿವಾಸಿ ನಿಶ್ಮಿತಾ ಮತ್ತು ಸಂದೇಶ್ ಶೆಟ್ಟಿ ದಂಪತಿ ಪುತ್ರಿ ಕುಶಾನಿ ರವರ ಹುಟ್ಟುಹಬ್ಬದ ಪ್ರಯುಕ್ತ ಶಿಬರಾಜೆ, ಪಾದೆ ಅಂಗನವಾಡಿ ಮಕ್ಕಳಿಗೆ ಮಧ್ಯಾಹ್ನದ ನಂತರ ಮಲಗಲು ಚಾಪೆಯನ್ನು ಆ.12ರಂದು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆ ಪ್ರಿಯಾ, ಸಹಾಯಕಿ ಅನ್ಸಿಲ್ಲಾ ರೋಶ್ನಿ, ಅಕ್ಷತ್ ರೈ ಹಾಗೂ ಮಕ್ಕಳು ಉಪಸ್ಥಿತರಿದ್ದರು. ದೇವರು ಅವರಿಗೆ ಇನ್ನಷ್ಟು ವಿವಿಧ ಕ್ಷೇತ್ರಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಳ್ಳಲು ಶಕ್ತಿಯನ್ನು ನೀಡಲಿ ಎಂದು ಶಾಲಾ ಪರವಾಗಿ ಹಾರೈಸಿದರು.

Related posts

ಕುತೂಹಲ ಕೆರಳಿಸಿದ ಮಾಲಾಡಿ ಗ್ರಾ. ಪಂ. ಚುನಾವಣೆ: ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಜಿದ್ದಾಜಿದ್ದಿನ ಪೈಪೋಟಿ,: ಅಧ್ಯಕ್ಷರಾಗಿ ಪುನೀತ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ‍ಸೆಲೆಸ್ಟಿನ್ ಡಿಸೋಜ ಆಯ್ಕೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ. ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಬಳಂಜ ಶಾಲಾ ಅಮೃತ ಮಹೋತ್ಸವದ ಬಗ್ಗೆ ಹಿತ ಚಿಂತಕರ ಸಭೆ: ಅಮೃತ ಮಹೋತ್ಸವದ ಅಧ್ಯಕ್ಷರಾಗಿ ಚಂದ್ರಶೇಖರ್ ಪಿ‌.ಕೆ ಆಯ್ಕೆ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ನ.4 : ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಬೃಹತ್ ರಕ್ತದಾನ  ಶಿಬಿರ 

Suddi Udaya

ಮಾ.10 ಮೂಲ್ಕಿಯಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ “ಬೆಳ್ಳಿ ಹಬ್ಬ ಸಂಭ್ರಮ”: ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ ಕಾರ್ಯಕ್ರಮದ ಯಶಸ್ವಿಗೆ ಪೂರ್ವಾಭಾವಿ ಸಭೆ

Suddi Udaya
error: Content is protected !!