23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಬರಾಜೆ ಪಾದೆ ಕುಶಾನಿ ರವರ ಹುಟ್ಟುಹಬ್ಬದ ಪ್ರಯುಕ್ತ ಅಂಗನವಾಡಿಗೆ ಚಾಪೆ ಕೊಡುಗೆ

ಶಿಬರಾಜೆ ಪಾದೆ ಕಡಬ ಗೋಳಿತೊಟ್ಟು ನಿವಾಸಿ ನಿಶ್ಮಿತಾ ಮತ್ತು ಸಂದೇಶ್ ಶೆಟ್ಟಿ ದಂಪತಿ ಪುತ್ರಿ ಕುಶಾನಿ ರವರ ಹುಟ್ಟುಹಬ್ಬದ ಪ್ರಯುಕ್ತ ಶಿಬರಾಜೆ, ಪಾದೆ ಅಂಗನವಾಡಿ ಮಕ್ಕಳಿಗೆ ಮಧ್ಯಾಹ್ನದ ನಂತರ ಮಲಗಲು ಚಾಪೆಯನ್ನು ಆ.12ರಂದು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆ ಪ್ರಿಯಾ, ಸಹಾಯಕಿ ಅನ್ಸಿಲ್ಲಾ ರೋಶ್ನಿ, ಅಕ್ಷತ್ ರೈ ಹಾಗೂ ಮಕ್ಕಳು ಉಪಸ್ಥಿತರಿದ್ದರು. ದೇವರು ಅವರಿಗೆ ಇನ್ನಷ್ಟು ವಿವಿಧ ಕ್ಷೇತ್ರಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಳ್ಳಲು ಶಕ್ತಿಯನ್ನು ನೀಡಲಿ ಎಂದು ಶಾಲಾ ಪರವಾಗಿ ಹಾರೈಸಿದರು.

Related posts

ಮುಂಡಾಜೆ : ಸ್ಕೌಟಿಂಗ್ ತರಬೇತಿ ಶಿಬಿರದ ಉದ್ಘಾಟನೆ

Suddi Udaya

ನಿಡ್ಲೆ ಗ್ರಾ.ಪಂ. ವ್ಯಾಪ್ತಿಯ ‘ನಮ್ಮ ನಡೆ ಮತಗಟ್ಟೆಯ ಕಡೆ’ ಕಾರ್ಯಕ್ರಮದ ಅಂಗವಾಗಿ ಧ್ವಜಾರೋಹಣ

Suddi Udaya

ಕರಾಟೆ ಸ್ಪರ್ಧೆ : ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜು ವಿದ್ಯಾರ್ಥಿಗೆ ಚಿನ್ನದ ಪದಕ

Suddi Udaya

ನಾವೂರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಪ್ರದೀಪ್ ಗೌಡ ರವರ ಮನೆಗೆ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಭೇಟಿ

Suddi Udaya

ಕುಪ್ಪೆಟ್ಟಿ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಮತ್ತು ನೂತನ ಶೌಚಾಲಯದ ಉದ್ಘಾಟನೆ

Suddi Udaya

ಜ.18: ಗೇರುಕಟ್ಟೆ ಪರಪ್ಪು ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ರವರ ಉರೂಸ್ ಕಾರ್ಯಕ್ರಮ

Suddi Udaya
error: Content is protected !!