30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿನಿಧನ

ನೆರಿಯ: ನರ್ಸಿಂಗ್ ವಿದ್ಯಾರ್ಥಿನಿ ಹೃದಯಾಘಾತದಿಂದ ನಿಧನ

ನೆರಿಯ: ಇಲ್ಲಿಯ ಗಂಡಿಬಾಗಿಲು ಜಾತಿಮಾರು ನಿವಾಸಿ ರಾಜು ದೇವಾಡಿಗ ಮತ್ತು ಸರೋಜ ದಂಪತಿ ಪುತ್ರಿ ಸುಮಾ (19)ರವರು ರಕ್ತದೊತ್ತಡ ಕಡಿಮೆಯಾಗಿ ಹೃದಯಾಘಾತದಿಂದ ಆ.13ರಂದು ಮೃತಪಟ್ಟಿದ್ದಾರೆ.

ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಮೊದಲ ವರ್ಷದ ನರ್ಸಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದ ಸುಮ ಮನೆಗೆ ಬಂದಿದ್ದರು ಆ.9 ರಂದು ಅನಾರೋಗ್ಯದ ಕಾರಣದಿಂದ ಸ್ಥಳೀಯ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದರು. ನಂತರ ಆ.11 ರಂದು ಮತ್ತೆ ಅನಾರೋಗ್ಯ ಹೆಚ್ಚಾದ ಕಾರಣ ಮಂಗಳೂರು ಆಸ್ಪತ್ರೆಗೆ ಚಿಕಿತ್ಸೆಗೆ ಹೋಗಿದ್ದು ಗುಣಮುಖರಾಗಿ ತನ್ನ ಅಕ್ಕನ ಮನೆ ಬಳಂಜಕ್ಕೆ ಆಗಮಿಸಿದ್ದರು. ಆಗಸ್ಟ್ 13 ರಂದು ಸಂಜೆ ತೀವ್ರ ಅಸ್ವಸ್ಥಗೊಂಡಿದ್ದ ಅವರನ್ನು ಮಂಗಳೂರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ರಕ್ತದೊತ್ತಡ ಕಡಿಮೆಯಾಗಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

Related posts

ಕಳೆಂಜ: ಶಾಲೆತ್ತಡ್ಕ ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಬಂದಾರು ಗ್ರಾ.ಪಂ. ಅಧ್ಯಕ್ಷರಾಗಿ ದಿನೇಶ್ ಗೌಡ , ಉಪಾಧ್ಯಕ್ಷರಾಗಿ ಪುಷ್ಪಾವತಿ ಆಯ್ಕೆ

Suddi Udaya

ಶ್ರೀ ಸ್ಟಾರ್ ಯುವಕ ಹಾಗೂ ಮಹಿಳಾ ಮಂಡಲದ ವತಿಯಿಂದ ನಡೆಯುವ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಸ್‌ಡಿಎಂ ಪ.ಪೂ. ಕಾಲೇಜಿನ ಉಪನ್ಯಾಸಕ ಮಹಾವೀರ ಜೈನ್ ರಿಗೆ ಪಿಹೆಚ್.ಡಿ ಪದವಿ

Suddi Udaya

ನ್ಯಾಯತರ್ಪು : ರಕ್ತೇಶ್ವರಿ ಪದವು ಬಳಿ ಗುಡ್ಡ ಕುಸಿತ: ಸ್ಥಳಕ್ಕೆ ಗ್ರಾ.ಪಂ. ಅಧ್ಯಕ್ಷರು , ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ

Suddi Udaya

ಮುಂಡಾಜೆ ಸೋಮಂತಡ್ಕದಲ್ಲಿ ಕಾಂಗ್ರೆಸ್ ಪ್ರಚಾರ ಸಭೆ

Suddi Udaya
error: Content is protected !!